Webdunia - Bharat's app for daily news and videos

Install App

ಹಲವು ನಿಗಮಗಳಿಗೆ ಬಿಡಿಗಾಸೂ ಇಲ್ಲ, ಕೆಲವು ನಿಗಮಗಳಿಗೆ ಬರೀ ಪುಡಿಗಾಸು: ಆರ್‌ ಅಶೋಕ್ ಆಕ್ರೋಶ

Sampriya
ಸೋಮವಾರ, 20 ಜನವರಿ 2025 (19:32 IST)
ಬೆಂಗಳೂರು: ಪರಿಶಿಷ್ಟರು, ಹಿಂದುಳಿದ ಸಮುದಾಯಗಳ ಕಲ್ಯಾಣಕ್ಕೆ ಸ್ಥಾಪಿಸಲಾಗಿರುವ ಹಲವು ನಿಗಮ ಮಂಡಳಿಗಳಿಗೆ ಬಿಡಿಗಾಸೂ ಅನುದಾನ ಇಲ್ಲದೆ, ಕೆಲವು ನಿಗಮಗಳಿಗೆ ಪುಡಿಗಾಸು ಬಿಡುಗಡೆ ಮಾಡಿರುವ ಕಾಂಗ್ರೆಸ್ ಸರ್ಕಾರ, ನಾಡಿನ ಜನತೆಗೆ ದ್ರೋಹ ಬಗೆದಿದೆ ಎಂದು ವಿಪಕ್ಷ ನಾಯಕ ಆರ್‌ ಅಶೋಕ್ ಆಕ್ರೋಶ ಹೊರಹಾಕಿದ್ದಾರೆ.

ಈ ಬಗ್ಗೆ ಅವರ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದಾರೆ.

ರಾಜ್ಯ ಸರ್ಕಾರ 2024- 25ನೇ ಸಾಲಿನ ಅಯವ್ಯಯದಲ್ಲಿ ವಿವಿಧ ಸಮುದಾಯ ಹಾಗೂ ಜಾತಿ ಆಧಾರಿತ ಅಭಿವೃದ್ಧಿ ನಿಗಮಗಳಿಗೆ ಕೋಟ್ಯಂತರ ರೂಪಾಯಿ ಅನುದಾನ  ಮೀಸಲಿಟ್ಟಿದೆ. ಆದರೆ, ಪ್ರಸಕ್ತ ಆರ್ಥಿಕ
ವರ್ಷದ ಅಂತ್ಯಕ್ಕೆ ತಲುಪಿದರೂ ಕೆಲವು ನಿಗಮಗಳಿಗೆ ಅನುದಾನವನ್ನು ಸರ್ಕಾರ ಬಿಡುಗಡೆಮಾಡಿಲ್ಲ. ಈ ಬಗ್ಗೆ ಅವರು ಎಕ್ಸ್‌ನಲ್ಲಿ ಬರೆದು ಆಕ್ರೋಶ ಹೊರಹಾಕಿದ್ದಾರೆ.

ಸ್ವಾಮಿ ಸಿಎಂ ಇದ್ದರಾಮಯ್ಯನವರೇ, ಇದೇನಾ ನಿಮ್ಮ ಸಾಮಾಜಿಕ ನ್ಯಾಯ? ಇದೇನಾ ಬಡವರು, ಪರಿಶಿಷ್ಟರು, ಹಿಂದುಳಿದವರ ಬಗ್ಗೆ ತಮಗಿರುವ ಕಾಳಜಿ? ಇದೇನಾ ಗಾಂಧಿ ಭಾರತ ನಿರ್ಮಿಸುವ ಪರಿ?

ಅಹಿಂದ ಹೆಸರಿನಲ್ಲಿ ಜನರಿಗೆ ವಿಶ್ವಾಸದ್ರೋಹ ಮಾಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಪಕ್ಷಕ್ಕೆ ಮುಂದಿನ ದಿನಗಳಲ್ಲಿ ಕನ್ನಡಿಗರು ತಕ್ಕ ಪಾಠ ಕಲಿಸಲಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments