Webdunia - Bharat's app for daily news and videos

Install App

ಪಂಚಮಸಾಲಿಗಳಿಗೆ ಮೀಸಲಾತಿ ಪಡೆಯಲು ಅನೇಕ ಹೊರಾಟ

Webdunia
ಗುರುವಾರ, 30 ಸೆಪ್ಟಂಬರ್ 2021 (20:05 IST)
ಪಂಚಮಸಾಲಿ ಲಿಂಗಾಯತ ಸಮುದಾಯ ನಡೆಸ್ತಾ ಇದ್ದ ಪ್ರತಿಭಟನೆಯನ್ನ ಸರ್ಕಾರದ ಭರವಸೆ ಹಿನ್ನಲೆ ಕೈ ಬಿಡಲಾಗಿತ್ತು.ಸರ್ಕಾರ ನೀಡಿದ ಭರವಸೆಯನ್ನ ಮರೆತಂತೆ ಕಾಣುತ್ತಿದ್ದು  ಜನಾಂಗಕ್ಕೆ ಸೂಕ್ತ ನ್ಯಾಯ ದೊರಕುವವರೆಗೂ ಹೊರಾಟ ಮಾಡುವುದಾಗಿ ಪಂಚಮಸಾಲಿ ಫಿಠದ ಜಯಮೃತ್ಯುಂಜಯ ಸ್ವಾಮಿಜಿ ಹೇಳಿದ್ದಾರೆ.ಪಂಚಮಸಾಲಿಗಳಿಗೆ ಮೀಸಲಾತಿ ಪಡೆಯಲು ಅನೇಕ ಹೊರಾಟ ಮಾಡಲಾಗಿದ್ದು ಅಕ್ಟೋಬರ್ 1 ಕ್ಕೆ ಈ ಅಭಿಯಾನ ಮುಕ್ತಾಯಗೊಳ್ಳಲಿದೆ.ಅಂದು ಸರ್ಕಾರ ಸ್ಪಷ್ಟ ಭರವಸೆಯನ್ನು ನೀಡಬೇಕು ಇಲ್ಲವಾದಲ್ಲಿ ಅಕ್ಟೋಬರ್ ಒಂದರಿಂದ ಮತ್ತೆ ನಾವು ಹೋರಾಟವನ್ನು ಆರಂಭಿಸಲಿದ್ದೇವೆ ಎಂದು ಹೇಳಿದ್ದಾರೆ.ಇನ್ನು ಮುಖ್ಯಮಂತ್ರಿಗಳು ಕೂಡ ಮೀಸಲಾತಿ ಕೋಡಿಸುವಲ್ಲಿ ಸಾಕಷ್ಟು ಪ್ರಯತ್ನ ಮಾಡಿದ್ದಾರೆ.ಹೀಗಾಗಿ ಮುಖ್ಯಮಂತ್ರಿಗಳ ಮೇಲೆ ನಮಗೆ ಭರವಸೆ ಇದ್ದು.ವರದಿಯನ್ನ ಕೂಡಲೇ ಸಂಪುಟದಲ್ಲಿ ಪಾಸ್ ಮಾಡ್ಬೇಕು ಎಂದು ಆಗ್ರಹಿಸಿದ್ದಾರೆ..

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments