Webdunia - Bharat's app for daily news and videos

Install App

ಪಂಚಮಸಾಲಿಗಳಿಗೆ ಮೀಸಲಾತಿ ಪಡೆಯಲು ಅನೇಕ ಹೊರಾಟ

Webdunia
ಗುರುವಾರ, 30 ಸೆಪ್ಟಂಬರ್ 2021 (20:05 IST)
ಪಂಚಮಸಾಲಿ ಲಿಂಗಾಯತ ಸಮುದಾಯ ನಡೆಸ್ತಾ ಇದ್ದ ಪ್ರತಿಭಟನೆಯನ್ನ ಸರ್ಕಾರದ ಭರವಸೆ ಹಿನ್ನಲೆ ಕೈ ಬಿಡಲಾಗಿತ್ತು.ಸರ್ಕಾರ ನೀಡಿದ ಭರವಸೆಯನ್ನ ಮರೆತಂತೆ ಕಾಣುತ್ತಿದ್ದು  ಜನಾಂಗಕ್ಕೆ ಸೂಕ್ತ ನ್ಯಾಯ ದೊರಕುವವರೆಗೂ ಹೊರಾಟ ಮಾಡುವುದಾಗಿ ಪಂಚಮಸಾಲಿ ಫಿಠದ ಜಯಮೃತ್ಯುಂಜಯ ಸ್ವಾಮಿಜಿ ಹೇಳಿದ್ದಾರೆ.ಪಂಚಮಸಾಲಿಗಳಿಗೆ ಮೀಸಲಾತಿ ಪಡೆಯಲು ಅನೇಕ ಹೊರಾಟ ಮಾಡಲಾಗಿದ್ದು ಅಕ್ಟೋಬರ್ 1 ಕ್ಕೆ ಈ ಅಭಿಯಾನ ಮುಕ್ತಾಯಗೊಳ್ಳಲಿದೆ.ಅಂದು ಸರ್ಕಾರ ಸ್ಪಷ್ಟ ಭರವಸೆಯನ್ನು ನೀಡಬೇಕು ಇಲ್ಲವಾದಲ್ಲಿ ಅಕ್ಟೋಬರ್ ಒಂದರಿಂದ ಮತ್ತೆ ನಾವು ಹೋರಾಟವನ್ನು ಆರಂಭಿಸಲಿದ್ದೇವೆ ಎಂದು ಹೇಳಿದ್ದಾರೆ.ಇನ್ನು ಮುಖ್ಯಮಂತ್ರಿಗಳು ಕೂಡ ಮೀಸಲಾತಿ ಕೋಡಿಸುವಲ್ಲಿ ಸಾಕಷ್ಟು ಪ್ರಯತ್ನ ಮಾಡಿದ್ದಾರೆ.ಹೀಗಾಗಿ ಮುಖ್ಯಮಂತ್ರಿಗಳ ಮೇಲೆ ನಮಗೆ ಭರವಸೆ ಇದ್ದು.ವರದಿಯನ್ನ ಕೂಡಲೇ ಸಂಪುಟದಲ್ಲಿ ಪಾಸ್ ಮಾಡ್ಬೇಕು ಎಂದು ಆಗ್ರಹಿಸಿದ್ದಾರೆ..

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments