Webdunia - Bharat's app for daily news and videos

Install App

ಅನೇಕರು ನಮ್ಮ ಪಕ್ಷಕ್ಕೆ ಬರ್ತಿದ್ದಾರೆ-ಡಿಸಿಎಂ ಡಿ.ಕೆ.ಶಿವಕುಮಾರ್‌

Webdunia
ಬುಧವಾರ, 16 ಆಗಸ್ಟ್ 2023 (15:25 IST)
ಲೋಕಸಭೆ ಚುನಾವಣೆಗೆ ಆಪರೇಷನ್‌ ಹಸ್ತ ವಿಚಾರಕ್ಕೆ ಸಂಬಂಧಪಟ್ಟಂತೆ, ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ದೊಡ್ಡ ಲೀಡರ್ ಅಲ್ಲ, ಅನೇಕರು ನಮ್ಮ ಪಕ್ಷಕ್ಕೆ ಬರ್ತಿದ್ದಾರೆ. ಸ್ಥಳೀಯ ಮಟ್ಟದಲ್ಲಿ ಹೊಂದಾಣಿಕೆ ಮಾಡಿಕೊಳ್ಳಲು ಹೇಳಿದ್ದೆ. ಮತದಾನದ ಪ್ರಮಾಣವನ್ನ ಹೆಚ್ಚಿಸಲು ಕರೆ ಕೊಟ್ಟಿದ್ದೇವೆ. ಸ್ಥಳೀಯ ನಾಯಕರೇ ಈ ಬಗ್ಗೆ ನಿರ್ಧಾರ ತೆಗೆದುಕೊಳ್ತಾರೆ. ಪಕ್ಷಕ್ಕೆ ಒಳ್ಳೆಯದಾಗುವ ಕೆಲಸವನ್ನ ನಾವು ಮಾಡುತ್ತೇವೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments