Webdunia - Bharat's app for daily news and videos

Install App

ಅನೇಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ತಿದ್ದಾರೆ

Webdunia
ಶುಕ್ರವಾರ, 21 ಏಪ್ರಿಲ್ 2023 (18:50 IST)
ಬಿಜೆಪಿಯಲ್ಲಿ 30, 40 ವರ್ಷಗಳಿಂದ ಇದ್ದವರು ಈಗ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದಾರೆ, ಬಿಜೆಪಿಯ ಅಂತರಿಕ ವಿಚಾರ ಹೊರಗೆ ಬರ್ತಿವೆ ಎಂದು ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್​​​ ಬಿಜೆಪಿ ವಿರುದ್ಧ ಕಿಡಿಕಾರಿದ್ರು.. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಾಜಿ ಸಿಎಂ ಜಗದೀಶ್​​​ ಶೆಟ್ಟರ್ ನಮ್ಮ ಪಕ್ಷಕ್ಕೆ ಬಂದಿದ್ದಾರೆ, ಡಿಸಿಎಂ ಆಗಿದ್ದ ಲಕ್ಷ್ಮಣ್​​​​​ ಸವದಿ ಕೂಡ ಪಕ್ಷ ಸೇರಿದ್ದಾರೆ. ಇದಕ್ಕೆಲ್ಲಾ ಕಾರಣ ಬಿಜೆಪಿಯ ಆಂತರಿಕ ಬೆಳವಣಿಗೆ ಎಂದು ಆರೋಪಿಸಿದ್ರು.. ಇನ್ನು‌ ಬಹಳ ಜನ ಬಿಜೆಪಿಯಲ್ಲಿದ್ದೇ ನೋವು ಪಡ್ತಿದ್ದಾರೆ, ನಮ್ಮ ಜೊತೆ ಆನೇಕ ವಿಚಾರ ಹಂಚಿಕೊಳ್ತಿದ್ದಾರೆ. ಎಲ್ಲರನ್ನೂ ಒಟ್ಟಿಗೆ ಕೊಂಡೊಯ್ಯುವ ಪಕ್ಷ ಕಾಂಗ್ರೆಸ್ ಎಂದು ತಮ್ಮ ಪಕ್ಷದ ಕುರಿತು ಪರಮೇಶ್ವರ್​​ ಮೆಚ್ಚುಗೆ ವ್ಯಕ್ತಪಡಿಸಿದ್ರು.. ಇಡೀ ದೇಶಕ್ಕೆ ಕಾಂಗ್ರೆಸ್ ತನ್ನತನ ತೋರಿಸುತ್ತಿದೆ, ಕೆಲವೇ ದಿನಗಳಲ್ಲಿ ಬಿಜೆಪಿ ಭ್ರಷ್ಟ ಸರ್ಕಾರ ಮನೆಗೆ ಹೋಗುತ್ತೆ, ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ ಅಂತ ಎಲ್ಲರಿಗೂ ಗೊತ್ತಿದೆ.. ಅಂಥಹ ಎಲ್ಲರೂ ಕಾಂಗ್ರೆಸ್ ಕಡೆ ಮುಖಮಾಡಿದ್ದಾರೆ, ಬಿಜೆಪಿಯಲ್ಲಿ ಒಬ್ಬೊಬ್ಬರನ್ನೇ ಮುಗಿಸುತ್ತಿದ್ದಾರೆ ಎಂದು ಪರಮೇಶ್ವರ್​​ ಆರೋಪಿಸಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments