Webdunia - Bharat's app for daily news and videos

Install App

ರಾಮಜನ್ಮಭೂಮಿ ಹೋರಾಟದಲ್ಲಿ ಹಲವರ ಪಾತ್ರವಿದೆ-ಮಾಜಿ ಸಿಎಂ ಬಿ.ಬೊಮ್ಮಾಯಿ

geetha
ಸೋಮವಾರ, 22 ಜನವರಿ 2024 (14:00 IST)
ಬೆಂಗಳೂರು - ನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಇವತ್ತು ಐತಿಹಾಸಿಕ ದಿನ.ಆಯೋಧ್ಯೆಯಲ್ಲಿ ರಾಮನ ಪ್ರಾಣಪ್ರತಿಷ್ಠೆ ನಡೆಯುತ್ತಿದೆ.ಜನರ ಭಾವನೆಗಳಿಗೆ ಸ್ಪಂದಿಸಬೇಕು.ಕಾನೂನಾತ್ಮಕವಾಗಿ ಪ್ರಧಾನಿಯವರು ಮಾಡಿದ್ದಾರೆ.ಶ್ರದ್ಧಾ ಭಾವದಿಂದ ಮೋದಿ ಪ್ರಾಣಪ್ರತಿಷ್ಠೆ ಮಾಡ್ತಿದ್ದಾರೆ.ಕೋಟಿಕೋಟಿ ಭಾರತೀಯರಿಗೆ ಕೃತಜ್ಙತೆ ಸಲ್ಲಿಸುವ ದಿನ.ಕೆಲವರು ಇವತ್ತು ನಮ್ಮ‌ಜೊತೆ ಇಲ್ಲ.

ರಾಮಜನ್ಮಭೂಮಿ ಹೋರಾಟದಲ್ಲಿ ಹಲವರ ಪಾತ್ರವಿದೆ.ರಾಮನಿಗೆ ಕರ್ನಾಟಕಕ್ಕೆ ನಂಟಿದೆ.ಅಯೋಧ್ಯೆ ರಾಮನ ಜನ್ಮಸ್ಥಳ.ಅಂಜನಾದ್ರಿ ಆಂಜನೇಯನ ಜನ್ಮಸ್ಥಳ.ಆಂಜನೇಯ ಇದ್ರೆ ರಾಮ ಪರಿಪೂರ್ಣನಾಗ್ತಾನೆ ಹೀಗಂತ ವಾಲ್ಮೀಕಿ ರಾಮಾಯಣದಲ್ಲಿದೆ.ಅಂಜನಾದ್ರಿ ಬೆಟ್ಟ ಅಭಿವೃದ್ಧಿಗೆ ಗಮನ ಕೊಟ್ಟಿದ್ದೆವು.ಈಗಿನ ಸರ್ಕಾರವು ಒತ್ತು ಕೊಡಬೇಕು.೨೫ ವರ್ಷದಲ್ಲಿ ರಾಮರಾಜ್ಯ ಸ್ಥಾಪಿತವಾಗಲಿದೆ.ರಾಜಕಾರಣ ಬೆರೆಸುವುದು ಸರಿಯಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments