Webdunia - Bharat's app for daily news and videos

Install App

ವರುಣಾರ್ಭಟಕ್ಕೆ ಹಲವು ಮನೆಗಳು ನೆಲಸಮ

Webdunia
ಶನಿವಾರ, 13 ಆಗಸ್ಟ್ 2022 (20:34 IST)
ಚಿಕ್ಕಮಗಳೂರು ಜಿಲ್ಲೆಯಲ್ಲಿ ಈ ಬಾರಿಯ ಮಳೆ ಹಲವರ ಜೀವನ ಕಸಿದಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯ ಕಾರಣದಿಂದಾಗಿ ಹಲವು ಮನೆಗಳು ನೆಲಸಮವಾಗಿವೆ.ಮೂಡಿಗೆರೆ ತಾಲೂಕಿನ ದಿಣ್ಣೆಕೆರೆಯಲ್ಲಿ ಒಂದು ಮನೆ ನೆಲಸಮವಾಗಿದೆ. ಇಲ್ಲಿನ ದಿನೇಶ್ ಎಂಬುವರಿಗೆ ಸೇರಿದ ಮನೆ ಸಂಪೂರ್ಣ ನಾಶವಾಗಿದೆ..ನೆಲ ಸೇರಿದ ಮನೆಯ ಅವಶೇಷಗಳ ಅಡಿಯಲ್ಲಿ ಆಹಾರ ಸಾಮಗ್ರಿ, ಕೂಡಿಟ್ಟ ಹಣ ಎಲ್ಲವೂ ಮಣ್ಣು ಪಾಲಾಗಿದೆ.. ಮನೆ ಕಳೆದುಕೊಂಡು ಕುಟುಂಬಸ್ಥರು ಕಣ್ಣೀರಿಡುತ್ತಿದ್ದಾರೆ..ಅಲ್ಲದೇ, ಕಳಸ ತಾಲೂಕಿನ ಕೆಳಗೂಡು ಗ್ರಾಮದಲ್ಲಿ ಹರೀಶ್ ಎಂಬುವರ ಮನೆ ಮೇಲ್ಚಾವಣಿ ಮತ್ತು ಗೋಡೆ ಕುಸಿತವಾಗಿದೆ. ತರೀಕೆರೆ ತಾಲೂಕಿನಲ್ಲೂ ಮತ್ತೆ ಮೂರು ಮನೆಗಳ ಗೋಡೆ ಕುಸಿತವಾಗಿದೆ. ಬಾವಿಕೆರೆ ಗ್ರಾಮದ ಬಸಪ್ಪ ಹಾಗೂ ಗಂಗಣ್ಣ ಎಂಬವರಿಗೆ ಸೇರಿದ ಮನೆಗಳಿಗೆ ಮತ್ತು ಬಿ.ರಾಮನಹಳ್ಳಿ ಗ್ರಾಮದ ದುರ್ಗಮ್ಮ ಎಂಬುವರ ಮನೆ ಗೋಡೆಯೂ ಹಾನಿಯಾಗಿದೆ. ತೀವ್ರ ಮಳೆಯಿಂದ ಹಲವರು ಜೀವನಾಶ್ರಯ ಕಳೆದುಕೊಂಡಿದ್ದು, ಸರ್ಕಾರ ಕೂಡಲೇ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments