ಕಲುಷಿತ ನೀರು ಸೇವಿಸಿ ಸಾಕಷ್ಟು ಮಂದಿ ಅಸ್ವಸ್ಥ !

Webdunia
ಬುಧವಾರ, 3 ಆಗಸ್ಟ್ 2022 (10:47 IST)
ಬೆಳಗಾವಿ : ಕಲುಷಿತಗೊಂಡಿದ್ದ ಕುಡಿಯುವ ನೀರನ್ನು ಸೇವಿಸಿ ಅಸ್ವಸ್ಥಗೊಂಡಿದ್ದ 40 ಜನರ ಪೈಕಿ ಚಿಕಿತ್ಸೆ ಫಲಿಸದೇ ವೃದ್ಧರೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಬೆನ್ನೂರ ಗ್ರಾಮದಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯ ರಾಮದುರ್ಗ ಸುರೇಬಾನ ಪಂಚಾಯತಿ ವ್ಯಾಪ್ತಿಯ ಬೆನ್ನೂರ ಗ್ರಾಮದಲ್ಲಿ ಕಲುಷಿತ ನೀರನ್ನು ಸೇವಿಸಿ ಸುಮಾರು 40ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದರು.

ಅವರನ್ನು ರಾಮದುರ್ಗ ತಾಲೂಕಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದ್ರೆ, ಕಳೆದ ರಾತ್ರಿ ಚಿಕಿತ್ಸೆ ಫಲಿಸದೇ ಬೆನ್ನೂರ ಗ್ರಾಮದ ಬಸಪ್ಪ ಖಾನಾಪೂರ(85) ಸಾವನ್ನಪ್ಪಿದ್ದಾರೆ. 

ಕಲುಷಿತ ಕುಡಿಯುವ ನೀರು ಸೇವಿಸಿದ 40ಕ್ಕೂ ಹೆಚ್ಚು ಜನ ಏಕಾಏಕಿ ವಾಂತಿಭೇದಿಯಿಂದ ಬಳಲುತ್ತಿದ್ದಾರೆ. ಸದ್ಯ ಎಲ್ಲರಿಗೂ ಚಿಕಿತ್ಸೆ ಮುಂದುವರೆದಿದ್ದು, ಇನ್ನೂ ಮೂವರ ಸ್ಥಿತಿ ಗಂಭೀರವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟದ ಆರೋಪಿಗಳೊಂದಿಗೆ ಯಾವುದೇ ಸಂಪರ್ಕವಿಲ್ಲ: ಅಲ್ ಫಲಾಹ್ ಸ್ಪಷ್ಟನೆ

ಭಯೋತ್ಪಾದಕರನ್ನು ತಯಾರಿಸುವ ಸಾಫ್ಟ್ವೇರ್ ಯಾವುದು: ಸಿಟಿ ರವಿ

ರಾಹುಲ್ ಗಾಂಧಿ ಕಾಲು ಇಟ್ಟ ಕಡೆ ಕಾಂಗ್ರೆಸ್‌ಗೆ ಸೋಲು: ಅಶೋಕ್‌ ಲೇವಡಿ

ಪಿತೂರಿ ಹಿಂದಿರುವವರನ್ನು ಮಟ್ಟಹಾಕುದ್ದೇವೆ: ದೆಹಲಿ ಸ್ಫೋಟದ ಕುರಿತು ಮೋದಿ ವಾರ್ನಿಂಗ್‌

ಬಿಹಾರ ಚುನಾವಣೆಯಲ್ಲಿ ಗೆಲ್ಲಕ್ಕೇ ಬಿಜೆಪಿ ದೆಹಲಿ ಸ್ಪೋಟ ಮಾಡಿರಬಹುದು: ಬಸವರಾಜ ರಾಯರೆಡ್ಡಿ

ಮುಂದಿನ ಸುದ್ದಿ
Show comments