Webdunia - Bharat's app for daily news and videos

Install App

ಶಿವಲಿಂಗಗಳ ದರ್ಶನಕ್ಕೆ ಸಾಗರೋಪಾದಿಯಲ್ಲಿ ಹರಿದು ಬಂದ ಜನತೆ

Webdunia
ಭಾನುವಾರ, 13 ಮಾರ್ಚ್ 2016 (12:20 IST)
ಕಲ್ಬುರ್ಗಿಯ ಅಫಜಲಪುರ ಗ್ರಾಮದ ಗೌರ್(ಕೆ) ಗ್ರಾಮದ ಭೂಗರ್ಭದಲ್ಲಿ ಪತ್ತೆಯಾಗಿರುವ ಶಿವಲಿಂಗಗಳಿಗೆ ಪೂಜೆ ಸಲ್ಲಿಸಲು ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಸಾಗರೋಪಾದಿಯಲ್ಲಿ ಹರಿದು ಬಂದು ಶಿವಲಿಂಗದ ದರ್ಶನ ಪಡೆದು ಪೂಜೆ ಪುನಸ್ಕಾರ ಸಲ್ಲಿಸಿದ್ದಾರೆ. ಈ ಶಿವಲಿಂಗಗಳು ಮಲ್ಲಿಕಾರ್ಜುನ ದೇವಸ್ಧಾನದ ಅವಶೇಷಗಳು ಎಂದು ಹೇಳಲಾಗುತ್ತಿದೆ.

ಗೌರ್ (ಕೆ) ಗ್ರಾಮದಲ್ಲಿ ಶಿವಲಿಂಗಗಳು ಇರುವ ಬಗ್ಗೆ ಶಿವಾಚಾರ್ಯ ಸ್ವಾಮೀಜಿಗೆ ಕನಸು ಬಿದ್ದಿತ್ತು. ಈ ಕುರಿತು ಅವರು ಜನರಿಗೆ ಮನದಟ್ಟು ಮಾಡಿದಾಗ ಅದನ್ನು ಯಾರೂ ನಂಬಿರಲಿಲ್ಲ. ಆದರೆ ಸ್ವತಃ ಶಿವಾಚಾರ್ಯ ಸ್ವಾಮೀಜಿಯವರು ಶಿವಪ್ಪ ದಫೇದಾರ್ ಎಂಬವರ ಜಮೀನಿನಲ್ಲಿ ಗುದ್ದಲಿ ಹಿಡಿಯಲು ಅಗೆಯಲು ಪ್ರಾರಂಭಿಸಿದಾಗ ಶಿವಲಿಂಗಗಳು ಪತ್ತೆಯಾಗಿವೆ.

ಭೂಗರ್ಭದಲ್ಲಿ 20 ಅಡಿ ಆಳದಲ್ಲಿ ಈ ಶಿವಲಿಂಗಗಳು ಪತ್ತೆಯಾಗಿದ್ದು, ಪುರಾತತ್ವ ಇಲಾಖೆ ಅಧಿಕಾರಿಗಳು ಅಲ್ಲಿಗೆ ಭೇಟಿ ನೀಡಿ ಪರಿಶೀಲನೆ ಮಾಡಲಿದ್ದು, ಅದಾದ ನಂತರವೇ ಶಿವಲಿಂಗ ಅಲ್ಲಿ ಹೇಗೆ ಬಂತು ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗುವ ಸಾಧ್ಯತೆಯಿದೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

Show comments