Webdunia - Bharat's app for daily news and videos

Install App

ಕಾರವಾರದಲ್ಲಿ ಗಣೇಶೋತ್ಸವಕ್ಕೆ ನಾನಾ ನಿರ್ಬಂಧ

Webdunia
ಶನಿವಾರ, 2 ಸೆಪ್ಟಂಬರ್ 2023 (18:30 IST)
ಕಾರವಾರದಲ್ಲಿ ಗಣೇಶೋತ್ಸವಕ್ಕೆ ನಾನಾ ನಿರ್ಬಂಧ ಹೇರಲಾಗಿದೆ. ಗೌರಿ- ಗಣೇಶ ಹಬ್ಬ ಆಚರಣೆಗೆ ಸಾರ್ವಜನಿಕ ಗಣೇಶೋತ್ಸವ ಸಮಿತಿಗಳು ಪ್ಲಾಸ್ಟಿಕ್ ಫ್ಲೆಕ್ಸ್, ಬಲೂನ್ ಮತ್ತಿತರ ವಸ್ತುಗಳನ್ನು ಬಳಸುವಂತಿಲ್ಲ. ರಾತ್ರಿ 10ರಿಂದ ಬೆಳಗ್ಗೆ 6 ಗಂಟೆಯ ತನಕ ಧ್ವನಿವರ್ಧಕಗಳನ್ನೂ ಬಳಸುವಂತಿಲ್ಲ. ಈ ಬಗ್ಗೆ ಅನುಮತಿ ನೀಡುವ ಇಲಾಖೆಗಳು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಸೂಚಿಸಿದ್ದಾರೆ. ಗೌರಿ ಹಾಗೂ ಗಣೇಶನ ವಿಗ್ರಹದ ಪ್ರತಿಮೆಗಳನ್ನು ಪ್ರತಿಷ್ಠಾಪಿಸಿ ಪೂಜಿಸಿ ಕೆರೆ, ಬಾವಿ ಹಾಗೂ ಇನ್ನಿತರ ನೈಸರ್ಗಿಕ ಜಲ ಮೂಲಗಳಿಗೆ ವಿಸರ್ಜಿಸುವುದು ಸಂಪ್ರದಾಯವಾಗಿದ್ದು, ಪ್ರತಿಮೆಗಳ ವಿಸರ್ಜನೆಯಿಂದ ನೈಸರ್ಗಿಕ ಜಲಮೂಲಗಳಲ್ಲಿ ಜಲಮಾಲಿನ್ಯ ಉಂಟಾಗುತ್ತದೆ. ಹೀಗಾಗಿ ಹೈಕೋರ್ಟ್ ಆದೇಶದಂತೆ ಹಬ್ಬದ ಆಚರಣೆಯಿಂದ ನೈಸರ್ಗಿಕ ಜಲಮೂಲಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ಯಾವುದೇ ಕೆರೆ ಮತ್ತು ಇತರೆ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಸತ್‌ ಕ್ಯಾಂಟೀನ್‌ನಲ್ಲಿ ಪೌಷ್ಟಿಕಾಂಶಯುಕ್ತ ಆಹಾರ, ಮೆನುವಿನಲ್ಲಿ ಭಾರೀ ಬದಲಾವಣೆ ತಂದ ಸ್ಪೀಕರ್‌

ಒಡಿಶಾ, ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ, ಪ್ರತಿಭಟನಕಾರರನ್ನು ಚದುರಿಸಲು ಜಲಫಿರಂಗಿ ಪ್ರಯೋಗ

ಪ್ರಧಾನಿ ಮೋದಿ ವಾರಕ್ಕೆ 100 ಗಂಟೆ ಕೆಲಸ ಮಾಡುವ ಏಕೈಕ ವ್ಯಕ್ತಿ: ನಾರಾಯಣ ಮೂರ್ತಿ

Karnataka Rain Alert: ಮುಂದಿನ 7 ದಿನಗಳ ಕಾಲ ಈ ಪ್ರದೇಶದಲ್ಲಿ ಭಾರೀ ಮಳೆ

ಬಿಜೆಪಿ, ಜೆಡಿಎಸ್ ಬೆಂಗಳೂರಿನ ಪರಿಸರ ಹಾಳು ಮಾಡುತ್ತಿದೆ: ರಣದೀಪ್ ಸುರ್ಜೇವಾಲ

ಮುಂದಿನ ಸುದ್ದಿ
Show comments