Select Your Language

Notifications

webdunia
webdunia
webdunia
webdunia

ಚಂಡಮಾರುತ ಎಫೆಕ್ಟ್‌3 ದಿನ ಹಲವು ರೈಲು ಸಂಚಾರ ರದ್ದು

ಚಂಡಮಾರುತ ಎಫೆಕ್ಟ್‌3 ದಿನ ಹಲವು ರೈಲು ಸಂಚಾರ ರದ್ದು
bangalore , ಮಂಗಳವಾರ, 5 ಡಿಸೆಂಬರ್ 2023 (18:43 IST)
ಸೋಮವಾರ ತಮಿಳುನಾಡು, ಆಂಧಪ್ರದೇಶ ಬಿಹಾರಕ್ಕೆ ಹೋಗಿ ಬರುವ ಹದಿನಾರು ರೈಲುಗಳು ರದ್ದಾಯಿತು. ಪರಿಣಾಮ ಇಲ್ಲಿನ ಕೆಎಸ್‌ಆರ್, ಸರ್‌ ಎಂ.ವಿಶ್ವೇ ಶ್ವರಯ್ಯ ರೈಲ್ವೇ ನಿಲ್ದಾಣಕ್ಕೆ ಬಂದಿದ್ದ ಪ್ರಯಾಣಿಕರು ಪರದಾಡಿದರು. ವಿಪರೀತ ಮಳೆ ಕಾರಣದಿಂದ ಮುಂದಿನ ಮೂರು ದಿನಗಳವರೆಗೆ ಹಲವು ರೈಲುಗಳ ಸಂಚಾರ ರದ್ದುಪಡಿಸಿರುವುದಾಗಿ ನೈಋತ್ಯ ರೈಲ್ವೇ ಇಲಾಖೆ ತಿಳಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

1.83 ಲಕ್ಷ ಕೋಟಿ ಸಂಪತ್ತು ಹೆಚ್ಚಿಸಿಕೊಂಡ ಗೌತಮ್‌ ಅದಾನಿ