Webdunia - Bharat's app for daily news and videos

Install App

ರೌಡಿಶೀಟರ್ ಮನೆಗಳಲ್ಲಿ ಮಾರಾಕಸ್ತ್ರ ಪತ್ತೆ- ಡಿಸಿಪಿ ಶರಣಪ್ಪ

Webdunia
ಬುಧವಾರ, 23 ನವೆಂಬರ್ 2022 (15:16 IST)
ಬೆಂಗಳೂರಿನಲ್ಲಿ ರೌಡಿಶೀಟರ್ ಮನೆಗಳ‌ ಮೇಲೆ‌ ಸಿಸಿಬಿ ದಾಳಿ ಮಾಡಿರುವ ಬಗ್ಗೆ ಸಿಸಿಬಿ ಜಂಟಿ ಆಯುಕ್ತ ಶರಣಪ್ಪ ಪ್ರತಿಕ್ರಿಯಿಸಿದ್ದು,ಕೆಲವು ರೌಡಿಶೀಟರ್ ಗಳು ಬಿಬಿಎಂಪಿ ಚುನಾವಣೆ ತಯಾರಿಯಲ್ಲಿದ್ದರು.ನಗರದಾದ್ಯಂತ ಆಕ್ಟಿವ್ ಇರುವ ರೌಡಿಶೀಟರ್ ಮನೆ ಮೇಲೆ ದಾಳಿ ಮಾಡಲಾಗಿದೆ.ನ್ಯಾಯಲಯದ ವಾರೆಂಟ್ ಇದ್ದರು ಕೆಲವರು ಕೋರ್ಟ್‌ ಗೆ ಅಟೆಂಡ್ ಆಗಿರಲಿಲ್ಲ.ಇನ್ನೂ ಕೆಲವರು ಬಿಬಿಎಂಪಿ ಚುನಾವಣೆ ತಯಾರಿಯಲ್ಲಿ ಇದ್ರು.ಕೆಲವರು ತಮ್ಮ ಮನೆಯವರನ್ನ ಚುನಾವಣೆಗೆ ನಿಲ್ಲಿಸೋಕೆ ಸಿದ್ದತೆ ಮಾಡಿದ್ರು.ಕೆಲವರು ಚುನಾವಣೆಗಾಗಿ ಹಣಕಾಸು ವಸೂಲಿ ಮಾಡ್ತಿದ್ದಾರೆ.ಬಿಬಿಎಂಪಿ ಚುನಾವಣೆ ಹಾಗೂ ಸಮಾಜದ ಸ್ವಾಸ್ಥ್ಯ ಸಲುವಾಗಿ ದಾಳಿ ನಡೆಸಲಾಗಿದೆ.ದಾಳಿ ವೇಳೆ ಕೆಲವರು ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದಾರೆ.ಸೈಕಲ್ ರವಿ, ಜೆಸಿಬಿ ನಾರಾಯಣ, ಮಲಯಾಳಿ ಮಧು, ವಿಲ್ಸನ್ ಗಾರ್ಡನ್ ನಾಗ, ಸೈಲೆಂಟ್ ಸುನೀಲ, ಒಂಟೆ ರೋಹಿತ್ ನಾಪತ್ತೆಯಾಗಿದ್ದು.ವಶಕ್ಕೆ ‌ಪಡೆದಿರುವ 26 ರೌಡಿಗಳ ವಿಚಾರಣೆ ನಡೆಸಲಾಗುತ್ತೆ.ರೌಡಿಗಳ ಆದಾಯ ಮತ್ತು ಅವರು‌ ಚಟುವಟಿಕೆಗಳ ಬಗ್ಗೆ ತನಿಖೆ ಮಾಡ್ತಾ ಇದ್ದೀವಿ.ಕೆಲ ರೌಡಿಗಳ ಮನೆ ಮೇಲೆ ದಾಳಿ ವೇಳೆ ಮಾರಾಕಾಸ್ತ್ರಗಳು ಪತ್ತೆ ಆಗಿವೆ ಎಂದು ಜಂಟಿ ಆಯುಕ್ತ ಡಾ. ಶರಣಪ್ಪ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments