Webdunia - Bharat's app for daily news and videos

Install App

2 ಸಮುದಾಯಗಳ ಮಧ್ಯೆ ಮಾರಾಮಾರಿ

Webdunia
ಶುಕ್ರವಾರ, 15 ಏಪ್ರಿಲ್ 2022 (18:06 IST)
ಯಾದಗಿರಿ ಜಿಲ್ಲೆ ಗುರುಮಠಕಲ್​ ತಾಲೂಕಿನ ಪುಟ್ಪಾಕ್​ ಗ್ರಾಮದಲ್ಲಿ 2  ಸಮುದಾಯಗಳ ಮಧ್ಯೆ ಮಾರಾಮಾರಿಯಾಗಿದೆ. ಕ್ಷುಲ್ಲಕ ಕಾರಣಕ್ಕೆ ಮೃಗಗಳಂತೆ ಗ್ರಾಮಸ್ಥರು ವರ್ತಿಸಿದ್ದಾರೆ. ಮಕ್ಕಳು ಮಹಿಳೆಯರು ಎನ್ನದೆ ಕಲ್ಲು ಬಡಿಗೆಗಳಿಂದ ಒಬ್ನರನ್ನೊಬ್ಬರಿಗೆ ಬಡಿದಾಡಿಕೊಂಡಿದ್ದಾರೆ. ಮೂರು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಗಲಾಟೆಯಲ್ಲಿ ಹಲವರಿಗೆ ಗಾಯಗಳಾಗಿವೆ. ದೊಡ್ಡ ಪ್ರಮಾಣದ ಗಲಾಟೆಯಾದ್ರು ಗ್ರಾಮಸ್ಥರು ಪೋಲೀಸರಿಗೆ ಮಾಹಿತಿ ನೀಡಿರಲಿಲ್ಲ. ವೈರಲ್ ಆದ ಗಲಾಟೆಯ ವಿಡಿಯೊ ಆದರಿಸಿ 20 ಜನರ ಮೇಲೆ ಪ್ರಕರಣವನ್ನು ಪೊಲೀಸರು ದಾಖಲಿಸಿದ್ದಾರೆ. ಗ್ರಾಮದಲ್ಲಿ ಶಾಂತಿ ಕದಡಿದ ಆರೋಪದ ಅಡಿಯಲ್ಲಿ ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments