Webdunia - Bharat's app for daily news and videos

Install App

ರಾಕೇಶ್ ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಳ್ಳಲು ಮರಿಗೌಡ ಕೋರ್ಟ್‌ಗೆ ಮನವಿ

Webdunia
ಸೋಮವಾರ, 1 ಆಗಸ್ಟ್ 2016 (16:24 IST)
ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರಿಗೆ ಧಮ್ಕಿ ಪ್ರಕರಣದ ಆರೋಪಿ ಸಿಎಂ ಆಪ್ತ ಕೆ.ಮರಿಗೌಡ, ಸಿಎಂ ಪುತ್ರ ರಾಕೇಶ್ ಅವರ ಅಂತಿಮ ದರ್ಶನದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡುವಂತೆ ಕೋರಿ ಹೈಕೊರ್ಟ್‌ಗೆ ಮನವಿ ಸಲ್ಲಿಸಿದ್ದಾರೆ.
 
ಜಿಲ್ಲಾಧಿಕಾರಿಯವರಿಗೆ ಧಮ್ಕಿ ನೀಡಿ ಹಲವು ದಿನಗಳಿಂದ ತಲೆ ಮರೆಸಿಕೊಂಡು ತಿರುಗಾಡುತ್ತಿರುವ ಮಾಜಿ ಜಿಲ್ಲಾ ಪಂಜಾಯತ್ ಅಧ್ಯಕ್ಷ ಹಾಗೂ ಸಿಎಂ ಆಪ್ತ ಕೆ.ಮರಿಗೌಡ ಪೊಲೀಸರಿಗೆ ಶರಣಾಗುವುದಾದರೇ ಹಾಗೂ ಪೊಲೀಸರ ವಶದಲ್ಲಿಯೇ ರಾಕೇಶ್ ಅಂತಿಮ ದರ್ಶನದಲ್ಲಿ ಪಾಲ್ಗೊಳುವುದಾದರೇ ಅವಕಾಶ ಕಲ್ಪಿಸಿಕೊಡಲಾಗುತ್ತದೆ ಎಂದು ನ್ಯಾಯಾಧೀಶರಾದ ಶ್ರೀನಿವಾಸ್ ಗೌಡ ಅವರು ಅಭಿಪ್ರಾಯ ಪಟ್ಟಿದ್ದಾರೆ.
 
ನ್ಯಾಯಧೀಶರ ಅಭಿಪ್ರಾಯಕ್ಕೆ ಕೆ.ಮರಿಗೌಡ ಪರ ವಕೀಲ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಹೇಳಲಾಗುತ್ತಿದ್ದು, ಪ್ರಕರಣದ ವಿಚಾರಣೆಯನ್ನು ಅಗಸ್ಟ್ 3 ಕ್ಕೆ ಮುಂದೂಡಿ ನ್ಯಾಯಮೂರ್ತಿ ಅವರು ಆದೇಶ ಹೊರಡಿಸಿದ್ದಾರೆ.

 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಯೂಟ್ಯೂಬರ್‌ಗಳ ಮೇಲಿನ ಹಲ್ಲೆ ಪ್ರಕರಣದಲ್ಲಿ ಬಿಗ್‌ಟ್ವಿಸ್ಟ್‌

ಒಡಿಶಾ: 3 ಅಪ್ರಾಪ್ತರ ಮೇಲೆ ನಿರಂತರ ಅತ್ಯಾಚಾರ, ಕಾಮುಕನಿಗೆ ಕಠಿಣ ಶಿಕ್ಷೆ ವಿಧಿಸಿದ ಕೋರ್ಟ್‌

ಕ್ರಿಕೆಟಿಗ ಸಚಿನ್ ಮಗಳು ಸಾರಾಗೆ ಜಾಗತಿಕ ಮಟ್ಟದಲ್ಲಿ ಒಲಿಯಿತು ದೊಡ್ಡ ಅದೃಷ್ಟ

ನಾಯಿ ಬೊಗಳಿತೆಂದು ತೋಟಕ್ಕೆ ಹೋದ ರೈತ: ಆನೆ ದಾಳಿಯಿಂದ ಸಾವು

10 ವರ್ಷದ ಹಿಂದೆ ದೂರವಾದ ಪತ್ನಿ ಮುಗಿಸಲು ಸಾಧು ವೇಷ ಧರಿಸಿದ ಪತಿ, ಮುಂದೇ ಆಗಿದ್ದೆ ಭಯಾನಕ ಕೃತ್ಯ

ಮುಂದಿನ ಸುದ್ದಿ
Show comments