ಸೀರೆ ಕೇಳಿದ್ದಕ್ಕೆ ಮದುವೆಯೇ ಮುರಿಯಿತು…!

Webdunia
ಬುಧವಾರ, 29 ಆಗಸ್ಟ್ 2018 (18:01 IST)
ಸಾವಿರ ಸುಳ್ಳು ಹೇಳಿ ಒಂದು ಮದುವೆ ಮಾಡು ಅಂತ ಹಿರಿಯರು ಹೇಳ್ತಿದ್ದರು. ಆದರೆ ಈಗ ಮದುವೆ ಮನೆಯಲ್ಲಿ ಸೀರೆ ಕೇಳಿದ್ದಕ್ಕೆ ಮದುವೆ ಮುರಿದಿರುವ ಘಟನೆ ನಡೆದಿದೆ.

ಮಧುಮಗಳು 2 ಸೀರೆ ಹೆಚ್ಚಾಗಿ ಕೇಳಿದಳೆಂಬ ಕಾರಣಕ್ಕೆ ಮದುವೆಯೇ ನಿಂತು ಹೋಗಿದೆ.  ತುಮಕೂರಿನ ಚಿಲುಮೆ ಕಲ್ಯಾಣ ಮಂಟಪದಲ್ಲಿ  ಮದುವೆ ನಡೆಯಬೇಕಾಗಿತ್ತು. ತುರುವೇಕೆರೆಯ ಸುಮಿತ್ ಮತ್ತು ತುಮಕೂರಿನ ಚಂದ್ರಕಲಾಗೆ ಮದುವೆ ‌ನಿಶ್ಚಯವಾಗಿತ್ತು.

ಯುವತಿ  ಯುವಕನಿಗೆ ಪೋನ್ ಮಾಡಿ 2 ಸೀರೆ ಹೆಚ್ಚಾಗಿ ಕೊಡುವಂತೆ ಕೇಳಿದ್ದಾಳೆ ಅಷ್ಟೇ.  ಸೀರೆ ಕೇಳಿದ್ದಕ್ಕೆ ಮದುವೆಯೇ ಬೇಡ ಎಂದು ಯುವಕನ ಕುಟುಂಬದವರು ಕ್ಯಾತೆ ತೆಗೆದು ಮದುವೆ ನಿಲ್ಲಿಸಿದ್ದಾರೆ. ಜೊತೆಗೆ ಘಟನೆ ಮಾಹಿತಿ ಪಡೆಯಲು ಹೋದ ಪೊಲೀಸರ ಮೇಲೆಯೇ ಹಲ್ಲೆಗೂ ಮುಂದಾಗಿದ್ದಾರೆ. ನೊಂದ ಯುವತಿ ಚಂದ್ರಕಲಾ  ಕುಟುಂಬದವರು, ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆಕ್ಸ್‌ಗೆ ನಿರಾಕರಿಸಿದ ಸ್ನೇಹಿತೆಯನ್ನೇ ಕೊಂದರು ನಗುತ್ತಲೇ ಪ್ರತಿಕ್ರಿಯಿಸಿದ ಪಾಪಿ, ಇಲ್ಲಿ ನೋಡಿ

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಸಂಭ್ರಮದ ವಾತಾವರಣ, ಕಾರಣ ಏನ್ ಗೊತ್ತಾ

ಗರ್ಭಿಣಿ ಪತ್ನಿಯನ್ನು ಕೊಂದು ಕೊಲೆ ನಾಟಕವಾಡಿದ ಪತಿ, ಸಿಕ್ಕಿಬಿದ್ದಿದ್ದು ಹೇಗೇ ಗೊತ್ತಾ

ಪತ್ನಿಯನ್ನೇ ಕತ್ತು ಹಿಸುಕಿ ಕೊಂದ ಇಸ್ರೋದ ನಿವೃತ್ತ ಉದ್ಯೋಗಿ, ಕಾರಣ ಕೇಳಿದ್ರೆ ಶಾಕ್‌

ಪ್ರಜಾಪ್ರಭುತ್ವ, ವಾಕ್ ಸ್ವಾತಂತ್ರ್ಯದ ಮೇಲಿನ ದಾಳಿ: ಎಸ್ಆರ್ ವಿಶ್ವನಾಥ್

ಮುಂದಿನ ಸುದ್ದಿ
Show comments