ಸೀರೆ ಕೇಳಿದ್ದಕ್ಕೆ ಮದುವೆಯೇ ಮುರಿಯಿತು…!

Webdunia
ಬುಧವಾರ, 29 ಆಗಸ್ಟ್ 2018 (18:01 IST)
ಸಾವಿರ ಸುಳ್ಳು ಹೇಳಿ ಒಂದು ಮದುವೆ ಮಾಡು ಅಂತ ಹಿರಿಯರು ಹೇಳ್ತಿದ್ದರು. ಆದರೆ ಈಗ ಮದುವೆ ಮನೆಯಲ್ಲಿ ಸೀರೆ ಕೇಳಿದ್ದಕ್ಕೆ ಮದುವೆ ಮುರಿದಿರುವ ಘಟನೆ ನಡೆದಿದೆ.

ಮಧುಮಗಳು 2 ಸೀರೆ ಹೆಚ್ಚಾಗಿ ಕೇಳಿದಳೆಂಬ ಕಾರಣಕ್ಕೆ ಮದುವೆಯೇ ನಿಂತು ಹೋಗಿದೆ.  ತುಮಕೂರಿನ ಚಿಲುಮೆ ಕಲ್ಯಾಣ ಮಂಟಪದಲ್ಲಿ  ಮದುವೆ ನಡೆಯಬೇಕಾಗಿತ್ತು. ತುರುವೇಕೆರೆಯ ಸುಮಿತ್ ಮತ್ತು ತುಮಕೂರಿನ ಚಂದ್ರಕಲಾಗೆ ಮದುವೆ ‌ನಿಶ್ಚಯವಾಗಿತ್ತು.

ಯುವತಿ  ಯುವಕನಿಗೆ ಪೋನ್ ಮಾಡಿ 2 ಸೀರೆ ಹೆಚ್ಚಾಗಿ ಕೊಡುವಂತೆ ಕೇಳಿದ್ದಾಳೆ ಅಷ್ಟೇ.  ಸೀರೆ ಕೇಳಿದ್ದಕ್ಕೆ ಮದುವೆಯೇ ಬೇಡ ಎಂದು ಯುವಕನ ಕುಟುಂಬದವರು ಕ್ಯಾತೆ ತೆಗೆದು ಮದುವೆ ನಿಲ್ಲಿಸಿದ್ದಾರೆ. ಜೊತೆಗೆ ಘಟನೆ ಮಾಹಿತಿ ಪಡೆಯಲು ಹೋದ ಪೊಲೀಸರ ಮೇಲೆಯೇ ಹಲ್ಲೆಗೂ ಮುಂದಾಗಿದ್ದಾರೆ. ನೊಂದ ಯುವತಿ ಚಂದ್ರಕಲಾ  ಕುಟುಂಬದವರು, ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಬ್ಬ ಸಚಿವನೂ ಸಾಂತ್ವನ ಹೇಳಲು ಬರಲಿಲ್ಲ, ವಿಶಾಖಪಟ್ಟಣದ ದೋಣಿ ದುರಂತದ ಸಂಬಂಧ ಆಂಧ್ರ ಸರ್ಕಾರಕ್ಕೆ ಜಗನ್ ರೆಡ್ಡಿ ಕ್ಲಾಸ್

ಬದರಿನಾಥ ದೇಗುಲ ಹಣ ಕಳ್ಳತನ: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Phalgam Attack: ಉಗ್ರ ಹಫೀಜ್‌ಗೆ ಸಯೀದ್‌ಗೆ ಬಿಗ್ ಶಾಕ್

ಕೃಷ್ಣಭೈರೇಗೌಡ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಎಚ್‌ ಡಿ ದೇವೇಗೌಡ

ಫ್ರಿಡ್ಜ್‌ನೊಳಗೆ ಶಿವಲಿಂಗದ ಆಕಾರ ಪಡೆದ ಮಂಜುಗಡ್ಡೆ, Video

ಮುಂದಿನ ಸುದ್ದಿ
Show comments