ಊಟ ಸಾಕಾಗಲಿಲ್ಲ ಎಂದು ಮದುವೆಯೇ ಮುರಿದು ಹೋಯ್ತು?

Webdunia
ಭಾನುವಾರ, 9 ಏಪ್ರಿಲ್ 2017 (09:29 IST)
ಬೆಂಗಳೂರು: ಮೀಸೆ ಹೊತ್ತ ಈ ಗಂಡಿಗೆ ಎಂಥಾ ಡಿಮ್ಯಾಂಡ್ ನೋಡಿ! ಮದುವೆ ಮುರಿದು ಬೀಳಲು ಹಲವು ಕಾರಣಗಳಿರಬಹುದು. ಆದರೆ ಈ ವರ ಮಹಾಶಯ ಊಟ ಕಡಿಮೆಯಾಯ್ತು ಎಂದು ಮದುವೆಯೇ ಮುರಿದುಕೊಂಡ!

 

ಬೆಂಗಳೂರಿನ ಕೋಣನಕುಂಟೆಯಲ್ಲಿ ಈ ಘಟನೆ ನಡೆದಿದೆ. ರಿಸೆಪ್ಷನ್ ನಡೆಯುತ್ತಿದ್ದ ವೇಳೆ ಈ ಘಟನೆ ನಡೆದಿದೆ. ವರನ ಕಡೆಯವರಿಗೆ 30 ಜನ ಜನರಿಗೆ ಊಟ ಕಡಿಮೆಯಾಯ್ತು ಎಂದು ವರನ ಕಡೆಯವರು ತಗಾದೆ ತೆಗೆದಿದ್ದರು ಎಂದು ಆರೋಪಿಸಲಾಗಿದೆ.

 
ಇದೇ ಕಾರಣಕ್ಕೆ ವರ ಮಹಾಶಯ ನಾಗೇಂದ್ರ ಪ್ರಸಾದ್ ಮದುವೆ ಬೇಡವೆಂದು ಛತ್ರ ಬಿಟ್ಟು ಹೊರ ನಡೆದ ಎಂದು ವಧುವಿನ ಕಡೆಯವರು ಆರೋಪಿಸಿದ್ದಾರೆ. ಈ ಬಗ್ಗೆ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಯಿತು. ಆದರೆ ನಂತರ ಪರಸ್ಪರ ಕೆಸರೆರಚಾಟ ಮಾಡಿಕೊಂಡ ಉಭಯ ಕಡೆಯವರು, ಮದುವೆ ಮುರಿಯಲು ಅವರೇ  ಕಾರಣ ಎಂದು ಮಾಧ್ಯಮಗಳ ಮುಂದೆ ಗುದ್ದಾಡಿಕೊಂಡರು.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಕ್ರೋಚ್‌ ಜನತಾ ಪಾರ್ಟಿಯ ಎಕ್ಸ್ ಖಾತೆಗೆ ನಿರ್ಬಂಧ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ ಅಭಿಜಿತ್ ದೀಪ್ಕೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಪೆಟ್ರೋಲ್, ಡೀಸೆಲ್ ದರ ಹೆಚ್ಚಳದಿಂದ ರಾಜ್ಯ ಸರ್ಕಾರಕ್ಕೇ ಲಾಭ, ಆದ್ರೂ ಕಾಂಗ್ರೆಸ್ ಮೊಸಳೆ ಕಣ್ಣೀರು: ಆರ್ ಅಶೋಕ್

ಜಗತ್ತಿನಲ್ಲೇ ಅತಿ ಹೆಚ್ಚು ಪೆಟ್ರೋಲ್, ಡೀಸೆಲ್ ಬೆಲೆ ಹೊಂದಿರುವ ದೇಶ ಯಾವುದು ತಿಳಿದರೆ ಅಚ್ಚರಿಯಾಗುತ್ತೆ

ಮುಂದಿನ ಸುದ್ದಿ
Show comments