Webdunia - Bharat's app for daily news and videos

Install App

ಊಟ ಸಾಕಾಗಲಿಲ್ಲ ಎಂದು ಮದುವೆಯೇ ಮುರಿದು ಹೋಯ್ತು?

Webdunia
ಭಾನುವಾರ, 9 ಏಪ್ರಿಲ್ 2017 (09:29 IST)
ಬೆಂಗಳೂರು: ಮೀಸೆ ಹೊತ್ತ ಈ ಗಂಡಿಗೆ ಎಂಥಾ ಡಿಮ್ಯಾಂಡ್ ನೋಡಿ! ಮದುವೆ ಮುರಿದು ಬೀಳಲು ಹಲವು ಕಾರಣಗಳಿರಬಹುದು. ಆದರೆ ಈ ವರ ಮಹಾಶಯ ಊಟ ಕಡಿಮೆಯಾಯ್ತು ಎಂದು ಮದುವೆಯೇ ಮುರಿದುಕೊಂಡ!

 

ಬೆಂಗಳೂರಿನ ಕೋಣನಕುಂಟೆಯಲ್ಲಿ ಈ ಘಟನೆ ನಡೆದಿದೆ. ರಿಸೆಪ್ಷನ್ ನಡೆಯುತ್ತಿದ್ದ ವೇಳೆ ಈ ಘಟನೆ ನಡೆದಿದೆ. ವರನ ಕಡೆಯವರಿಗೆ 30 ಜನ ಜನರಿಗೆ ಊಟ ಕಡಿಮೆಯಾಯ್ತು ಎಂದು ವರನ ಕಡೆಯವರು ತಗಾದೆ ತೆಗೆದಿದ್ದರು ಎಂದು ಆರೋಪಿಸಲಾಗಿದೆ.

 
ಇದೇ ಕಾರಣಕ್ಕೆ ವರ ಮಹಾಶಯ ನಾಗೇಂದ್ರ ಪ್ರಸಾದ್ ಮದುವೆ ಬೇಡವೆಂದು ಛತ್ರ ಬಿಟ್ಟು ಹೊರ ನಡೆದ ಎಂದು ವಧುವಿನ ಕಡೆಯವರು ಆರೋಪಿಸಿದ್ದಾರೆ. ಈ ಬಗ್ಗೆ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಯಿತು. ಆದರೆ ನಂತರ ಪರಸ್ಪರ ಕೆಸರೆರಚಾಟ ಮಾಡಿಕೊಂಡ ಉಭಯ ಕಡೆಯವರು, ಮದುವೆ ಮುರಿಯಲು ಅವರೇ  ಕಾರಣ ಎಂದು ಮಾಧ್ಯಮಗಳ ಮುಂದೆ ಗುದ್ದಾಡಿಕೊಂಡರು.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments