Webdunia - Bharat's app for daily news and videos

Install App

ಅನಾಮಧೇಯ ಫೋನ್ ಕರೆಯಿಂದ ಮುರಿದು ಬಿದ್ದ ಮದುವೆ!

Webdunia
ಶುಕ್ರವಾರ, 22 ನವೆಂಬರ್ 2019 (10:58 IST)
ಚೆನ್ನಪಟ್ಟಣ : ಒಂದೇ ಒಂದು ಫೋನ್ ಕಾಲ್ ಗೆ ಆರತಕ್ಷತೆಗೂ ಮುನ್ನ ಮದುವೆಯೇ ಮುರಿದು ಬಿದ್ದ ಘಟನೆ ಚೆನ್ನಪಟ್ಟಣ ತಾಲೂಕಿನ ತಿಟ್ಟಮಾರನಹಳ್ಳಿಯಲ್ಲಿ ನಡೆದಿದೆ.



ಭಾಗ್ಯಶ್ರೀ- ಬಸವರಾಜು ಎಂಬುವವರಿಗೆ ಆರು ತಿಂಗಳ ಹಿಂದೆ ನಿಶ್ಚಿತಾರ್ಥವಾಗಿತ್ತು. ಇಂದು ಅವರ ಮದುವೆ ಚೇತನ ಸಮುದಾಯದ ಭವನದಲ್ಲಿ ನಡೆಯಬೇಕಿತ್ತು. ಆದರೆ ಆರತಕ್ಷತೆಗೂ ಮುನ್ನ ಅನಾಮಧೇಯ ವ್ಯಕ್ತಿಯೊಬ್ಬ ಹುಡುಗಿಯ ಮನೆಯವರಿಗೆ ಕಾಲ್ ಮಾಡಿ ಹುಡುಗನಿಗೆ ಮೊದಲೇ ಮದುವೆಯಾಗಿದೆ, ಮಕ್ಕಳು ಇದ್ದಾರೆ ಎಂದು ಹೇಳಿದ್ದಾನೆ. ಈ ವಿಚಾರಕ್ಕೆ ಹುಡುಗಿ ಮನೆಯವರು ಮದುವೆ ಕ್ಯಾನ್ಸಲ್ ಮಾಡಿ ಆನಂದ್ ಎಂಬ ಬೇರೋಬ್ಬ ಯುವಕನ ಜೊತೆ ಭಾಗ್ಯಶ್ರೀಗೆ ಇಂದು ವಿವಾಹ ಮಾಡಿದ್ದಾರೆ.  


ಈ ಬಗ್ಗೆ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಧ್ಯರಾತ್ರಿಯವರೆಗೂ ಗಂಡಿನ ಮನೆಯವರಿಂದ ಪೊಲೀಸ್ ಠಾಣೆಯಲ್ಲಿ ಹೈಡ್ರಾಮಾ ನಡೆದಿದೆ. ನನಗೆ ಮದ್ವೆಯಾಗಿದೆ ಅನ್ನೋದನ್ನು ಸಾಬೀತುಪಡಿಸಿ ಎಂದು ವರ ಪಟ್ಟುಹಿಡಿದಿದ್ದಾನೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments