ಅನಾಮಧೇಯ ಫೋನ್ ಕರೆಯಿಂದ ಮುರಿದು ಬಿದ್ದ ಮದುವೆ!

Webdunia
ಶುಕ್ರವಾರ, 22 ನವೆಂಬರ್ 2019 (10:58 IST)
ಚೆನ್ನಪಟ್ಟಣ : ಒಂದೇ ಒಂದು ಫೋನ್ ಕಾಲ್ ಗೆ ಆರತಕ್ಷತೆಗೂ ಮುನ್ನ ಮದುವೆಯೇ ಮುರಿದು ಬಿದ್ದ ಘಟನೆ ಚೆನ್ನಪಟ್ಟಣ ತಾಲೂಕಿನ ತಿಟ್ಟಮಾರನಹಳ್ಳಿಯಲ್ಲಿ ನಡೆದಿದೆ.



ಭಾಗ್ಯಶ್ರೀ- ಬಸವರಾಜು ಎಂಬುವವರಿಗೆ ಆರು ತಿಂಗಳ ಹಿಂದೆ ನಿಶ್ಚಿತಾರ್ಥವಾಗಿತ್ತು. ಇಂದು ಅವರ ಮದುವೆ ಚೇತನ ಸಮುದಾಯದ ಭವನದಲ್ಲಿ ನಡೆಯಬೇಕಿತ್ತು. ಆದರೆ ಆರತಕ್ಷತೆಗೂ ಮುನ್ನ ಅನಾಮಧೇಯ ವ್ಯಕ್ತಿಯೊಬ್ಬ ಹುಡುಗಿಯ ಮನೆಯವರಿಗೆ ಕಾಲ್ ಮಾಡಿ ಹುಡುಗನಿಗೆ ಮೊದಲೇ ಮದುವೆಯಾಗಿದೆ, ಮಕ್ಕಳು ಇದ್ದಾರೆ ಎಂದು ಹೇಳಿದ್ದಾನೆ. ಈ ವಿಚಾರಕ್ಕೆ ಹುಡುಗಿ ಮನೆಯವರು ಮದುವೆ ಕ್ಯಾನ್ಸಲ್ ಮಾಡಿ ಆನಂದ್ ಎಂಬ ಬೇರೋಬ್ಬ ಯುವಕನ ಜೊತೆ ಭಾಗ್ಯಶ್ರೀಗೆ ಇಂದು ವಿವಾಹ ಮಾಡಿದ್ದಾರೆ.  


ಈ ಬಗ್ಗೆ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಧ್ಯರಾತ್ರಿಯವರೆಗೂ ಗಂಡಿನ ಮನೆಯವರಿಂದ ಪೊಲೀಸ್ ಠಾಣೆಯಲ್ಲಿ ಹೈಡ್ರಾಮಾ ನಡೆದಿದೆ. ನನಗೆ ಮದ್ವೆಯಾಗಿದೆ ಅನ್ನೋದನ್ನು ಸಾಬೀತುಪಡಿಸಿ ಎಂದು ವರ ಪಟ್ಟುಹಿಡಿದಿದ್ದಾನೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಡವರನ್ನು ಯಾಮಾರಿಸ್ತೀರಾ, ಮಗು ಸಾವಿಗೆ ಕೇವಲ 2 ಲಕ್ಷನಾ..: ಕರ್ನಾಟಕ ಹೈಕೋರ್ಟ್ ಜಡ್ಜ್ ತೀರ್ಪಿಗೆ ನೆಟ್ಟಿಗರು ಫಿದಾ Video

ಮಾನನಷ್ಟ ಮೊಕದ್ದಮೆ ಕೇಸ್‌: ರಾಹುಲ್ ಗಾಂಧಿ ಕ್ಷಮೆಯಾಚನೆ

ಈಚೆಗೆ ಕೆಟ್ಟು ನಿಂತ ಮಾರ್ಗದಲ್ಲೇ ಮತ್ತೇ ಕೈಕೊಟ್ಟ ನಮ್ಮ ಮೆಟ್ರೋ, ಅಷ್ಟಕ್ಕೂ ಆಗಿದ್ದೇನೂ ಗೊತ್ತಾ

ಆರ್‌ಎಸ್‌ಎಸ್‌ನ್ನು ಪ್ರಶ್ನಿಸಿದರೆ ಬಿಜೆಪಿ ಬುಸುಗುವುದೇಕೆ: ಪ್ರಿಯಾಂಕ್ ಖರ್ಗೆ ಪ್ರಶ್ನೆ

ಮುಂದಿನ ಸುದ್ದಿ
Show comments