ಅನಾಮಧೇಯ ಫೋನ್ ಕರೆಯಿಂದ ಮುರಿದು ಬಿದ್ದ ಮದುವೆ!

Webdunia
ಶುಕ್ರವಾರ, 22 ನವೆಂಬರ್ 2019 (10:58 IST)
ಚೆನ್ನಪಟ್ಟಣ : ಒಂದೇ ಒಂದು ಫೋನ್ ಕಾಲ್ ಗೆ ಆರತಕ್ಷತೆಗೂ ಮುನ್ನ ಮದುವೆಯೇ ಮುರಿದು ಬಿದ್ದ ಘಟನೆ ಚೆನ್ನಪಟ್ಟಣ ತಾಲೂಕಿನ ತಿಟ್ಟಮಾರನಹಳ್ಳಿಯಲ್ಲಿ ನಡೆದಿದೆ.



ಭಾಗ್ಯಶ್ರೀ- ಬಸವರಾಜು ಎಂಬುವವರಿಗೆ ಆರು ತಿಂಗಳ ಹಿಂದೆ ನಿಶ್ಚಿತಾರ್ಥವಾಗಿತ್ತು. ಇಂದು ಅವರ ಮದುವೆ ಚೇತನ ಸಮುದಾಯದ ಭವನದಲ್ಲಿ ನಡೆಯಬೇಕಿತ್ತು. ಆದರೆ ಆರತಕ್ಷತೆಗೂ ಮುನ್ನ ಅನಾಮಧೇಯ ವ್ಯಕ್ತಿಯೊಬ್ಬ ಹುಡುಗಿಯ ಮನೆಯವರಿಗೆ ಕಾಲ್ ಮಾಡಿ ಹುಡುಗನಿಗೆ ಮೊದಲೇ ಮದುವೆಯಾಗಿದೆ, ಮಕ್ಕಳು ಇದ್ದಾರೆ ಎಂದು ಹೇಳಿದ್ದಾನೆ. ಈ ವಿಚಾರಕ್ಕೆ ಹುಡುಗಿ ಮನೆಯವರು ಮದುವೆ ಕ್ಯಾನ್ಸಲ್ ಮಾಡಿ ಆನಂದ್ ಎಂಬ ಬೇರೋಬ್ಬ ಯುವಕನ ಜೊತೆ ಭಾಗ್ಯಶ್ರೀಗೆ ಇಂದು ವಿವಾಹ ಮಾಡಿದ್ದಾರೆ.  


ಈ ಬಗ್ಗೆ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಧ್ಯರಾತ್ರಿಯವರೆಗೂ ಗಂಡಿನ ಮನೆಯವರಿಂದ ಪೊಲೀಸ್ ಠಾಣೆಯಲ್ಲಿ ಹೈಡ್ರಾಮಾ ನಡೆದಿದೆ. ನನಗೆ ಮದ್ವೆಯಾಗಿದೆ ಅನ್ನೋದನ್ನು ಸಾಬೀತುಪಡಿಸಿ ಎಂದು ವರ ಪಟ್ಟುಹಿಡಿದಿದ್ದಾನೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಣಿಪುರದಲ್ಲಿ ಕೊನೆಗೂ ರಾಷ್ಟ್ರಪತಿ ಆಳ್ವಿಕೆ ಅಂತ್ಯ, ಸಿಎಂ ಆಗಿ ಯುಮ್ನಾಮ್

ರಾಜ್ಯದ ಜನರಿಗೆ ನಿಮ್ಮ ಸರಣಿ ಹಗರಣ, ಆಡಳಿತ ವೈಫಲ್ಯಗಳ ದರ್ಶನವಾಗಲಿ

ಕಳೆದೊಂದು ವರ್ಷದಲ್ಲಿ ದ.ಕ, ಉಡುಪಿ ಜಿಲ್ಲೆಗಳಲ್ಲಿ ರಸ್ತೆ ಅಪಘಾತಕ್ಕೆ ಅಮೂಲ್ಯ ಜೀವಗಳು ಬಲಿಯಾಗಿದೆಷ್ಟು ಗೊತ್ತಾ

ಕಾಂಗ್ರೆಸ್ ಪಕ್ಷದ ಲಿಂಗಾಯತ ಶಾಸಕರ ಸಭೆ ಬಗ್ಗೆ ಎಂಬಿ ಪಾಟೀಲ್ ಸ್ಫೋಟಕ ಮಾಹಿತಿ

ಸದನದಲ್ಲಿ ರೊಚ್ಚಿಗೆದ್ದ ಶಿವಲಿಂಗೇಗೌಡ, ಅಧಿಕಾರದ ಅಮಲಿನಲ್ಲಿ ಶಾಸಕನ ಗೂಂಡಾ ವರ್ತನೆ

ಮುಂದಿನ ಸುದ್ದಿ
Show comments