Webdunia - Bharat's app for daily news and videos

Install App

ಅನಾಮಧೇಯ ಫೋನ್ ಕರೆಯಿಂದ ಮುರಿದು ಬಿದ್ದ ಮದುವೆ!

Webdunia
ಶುಕ್ರವಾರ, 22 ನವೆಂಬರ್ 2019 (10:58 IST)
ಚೆನ್ನಪಟ್ಟಣ : ಒಂದೇ ಒಂದು ಫೋನ್ ಕಾಲ್ ಗೆ ಆರತಕ್ಷತೆಗೂ ಮುನ್ನ ಮದುವೆಯೇ ಮುರಿದು ಬಿದ್ದ ಘಟನೆ ಚೆನ್ನಪಟ್ಟಣ ತಾಲೂಕಿನ ತಿಟ್ಟಮಾರನಹಳ್ಳಿಯಲ್ಲಿ ನಡೆದಿದೆ.



ಭಾಗ್ಯಶ್ರೀ- ಬಸವರಾಜು ಎಂಬುವವರಿಗೆ ಆರು ತಿಂಗಳ ಹಿಂದೆ ನಿಶ್ಚಿತಾರ್ಥವಾಗಿತ್ತು. ಇಂದು ಅವರ ಮದುವೆ ಚೇತನ ಸಮುದಾಯದ ಭವನದಲ್ಲಿ ನಡೆಯಬೇಕಿತ್ತು. ಆದರೆ ಆರತಕ್ಷತೆಗೂ ಮುನ್ನ ಅನಾಮಧೇಯ ವ್ಯಕ್ತಿಯೊಬ್ಬ ಹುಡುಗಿಯ ಮನೆಯವರಿಗೆ ಕಾಲ್ ಮಾಡಿ ಹುಡುಗನಿಗೆ ಮೊದಲೇ ಮದುವೆಯಾಗಿದೆ, ಮಕ್ಕಳು ಇದ್ದಾರೆ ಎಂದು ಹೇಳಿದ್ದಾನೆ. ಈ ವಿಚಾರಕ್ಕೆ ಹುಡುಗಿ ಮನೆಯವರು ಮದುವೆ ಕ್ಯಾನ್ಸಲ್ ಮಾಡಿ ಆನಂದ್ ಎಂಬ ಬೇರೋಬ್ಬ ಯುವಕನ ಜೊತೆ ಭಾಗ್ಯಶ್ರೀಗೆ ಇಂದು ವಿವಾಹ ಮಾಡಿದ್ದಾರೆ.  


ಈ ಬಗ್ಗೆ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಧ್ಯರಾತ್ರಿಯವರೆಗೂ ಗಂಡಿನ ಮನೆಯವರಿಂದ ಪೊಲೀಸ್ ಠಾಣೆಯಲ್ಲಿ ಹೈಡ್ರಾಮಾ ನಡೆದಿದೆ. ನನಗೆ ಮದ್ವೆಯಾಗಿದೆ ಅನ್ನೋದನ್ನು ಸಾಬೀತುಪಡಿಸಿ ಎಂದು ವರ ಪಟ್ಟುಹಿಡಿದಿದ್ದಾನೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments