Webdunia - Bharat's app for daily news and videos

Install App

ಸಿಎಂ ಬಿಎಸ್ ಯಡಿಯೂರಪ್ಪ ಮನೆಯಲ್ಲಿ ಇಂದು ಮದುವೆ ಸಂಭ್ರಮ

Webdunia
ಬುಧವಾರ, 24 ಫೆಬ್ರವರಿ 2021 (12:44 IST)
ಬೆಂಗಳೂರು : ಸಿಎಂ ಬಿಎಸ್ ಯಡಿಯೂರಪ್ಪ ಮನೆಯಲ್ಲಿ ಇಂದು ಮದುವೆ ಸಂಭ್ರಮ. ಸಿಎಂ ಮೊಮ್ಮಗಳು ಹಸೆಮಣೆ ಏರಲಿದ್ದಾರೆ.

ಸಿಎಂ ಪುತ್ರಿ ಅರುಣಾದೇವಿಯ ಪುತ್ರಿ ಮಾಧುರ್ಯ ವಿವಾಹ ಮಹೋತ್ಸವ ಜರುಗಲಿದೆ. ನಿಖಿಲ್ ಎಂಬ ವರನ ಜೊತೆ ಮಾಧುರ್ಯ ವಿವಾಹವಾಗಲಿದ್ದಾರೆ. ಇಂದು ಸಂಜೆ ಆರತಕ್ಷತೆ ಕಾರ್ಯಕ್ರಮ, ನಾಳೆ ಮದುವೆ ನಡೆಯಲಿದೆ ಎಂಬುದಾಗಿ ತಿಳಿದುಬಂದಿದೆ. ಈ ಸಮಾರಂಭಕ್ಕೆ ಹಲವು ಗಣ್ಯರು, ರಾಜಕೀಯ ನಾಯಕರು ಭಾಗವಹಿಸಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments