Webdunia - Bharat's app for daily news and videos

Install App

ಮಳೆಗಾಗಿ ಮಕ್ಕಳಿಗೆ ಮದುವೆ!

Webdunia
ಭಾನುವಾರ, 17 ಸೆಪ್ಟಂಬರ್ 2023 (18:21 IST)
ಮಂಡ್ಯದ ಬೆಟ್ಟದ ಮಲ್ಲೇನಹಳ್ಳಿ ಗ್ರಾಮಸ್ಥರು ಮಳೆಗಾಗಿ ಮಕ್ಕಳಿಗೆ ಮದುವೆ ಮಾಡಿಸಿದ್ದಾರೆ. ಮಳೆಗಾಗಿ ಗ್ರಾಮಸ್ಥರು ವಿಶಿಷ್ಟ ಆಚರಣೆ ಮಾಡಿದ್ದು, ಕಳೆದ 15 ದಿನಗಳಿಂದ ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡುತ್ತಿದ್ದರು. ಆದ್ರೆ ಇಂದು ಪೂಜೆಯ ಕೊನೆಯ ದಿನವಾಗಿದ್ದರಿಂದ ವಿಶೇಷವಾಗಿ ಮಳೆರಾಯನಿಗೆ ಪ್ರಾರ್ಥಿಸಲಾಯಿತು. ಕಳೆದ 15 ದಿನಗಳಿಂದ ಗ್ರಾಮ ದೇವತೆ ಉಚ್ಚಮ್ಮ ದೇವಿಗೆ ಪೂಜೆ ಮಾಡಿ ಗ್ರಾಮಸ್ಥರು ಪೂಜೆ ಸಲ್ಲಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments