Webdunia - Bharat's app for daily news and videos

Install App

ಮದುವೆ ಪತ್ರಿಕೆ ನೀಡುವ ನೆಪದಲ್ಲಿ ದರೋಡೆ

Webdunia
ಭಾನುವಾರ, 25 ಸೆಪ್ಟಂಬರ್ 2022 (15:41 IST)
ಮದುವೆ ಆಹ್ವಾನ ಪತ್ರಿಕೆ ನೀಡುವ ನೆಪದಲ್ಲಿ ದರೋಡೆ ನಡೆಸಿದ್ದು, ಕಳ್ಳರು 43 ಲಕ್ಷ ಹಣ, ಆಭರಣ ದೋಚಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನಲ್ಲಿ ನಡೆದಿದೆ.
 
ಸಂಪಂಗೆರೆ ಗ್ರಾಮದ ಮಂಜುನಾಥ್ ಮನೆಯಲ್ಲಿ ದರೋಡೆ ನಡೆಸಲಾಗಿದೆ.
ಕಳೆದ ರಾತ್ರಿ ಮನೆಯಲ್ಲಿ ಮಂಜುನಾಥ್ ಪತ್ನಿ ಮಮತಾ ಮಾತ್ರ ಇದ್ದರು, ಮದುವೆ ಕಾರ್ಡ್ ಕೊಡೋ ನೆಪದಲ್ಲಿ ಕಳ್ಳರ ಎಂಟ್ರಿ ಕೊಟ್ಟಿದ್ಧಾರೆ. ಮಮತಾಗೆ ಪ್ರಜ್ಞೆ ತಪ್ಪುವ ಸ್ಪ್ರೇ ಮಾಡಿ ಹಣ, ಒಡವೆ ಲೂಟಿ ಮಾಡಿದ್ಧಾರೆ. ಇತ್ತೀಚೆಗಷ್ಟೆ ಮಂಜುನಾಥ್​​ ಜಮೀನು ಮಾರಾಟ ಮಾಡಿದ್ದರು. ಕಳ್ಳರು 250 ಗ್ರಾಂ‌ ಚಿನ್ನಾಭರಣ ದೋಚಿ ಪರಾರಿಯಾಗಿದ್ಧಾರೆ. ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments