Webdunia - Bharat's app for daily news and videos

Install App

ವಿವಾಹವಾದ ಜೋಡಿ,ಮೂರೇ ದಿನಕ್ಕೆ ಬರ್ಬರ ಹತ್ಯೆ..!

Webdunia
ಭಾನುವಾರ, 5 ನವೆಂಬರ್ 2023 (19:26 IST)
ಕುಟುಂಬಸ್ಥರ ಅಪೇಕ್ಷೆಗೆ ವಿರುದ್ಧವಾಗಿ ವಿವಾಹವಾಗಿದ್ದ ಯುವ ಜೋಡಿಯನ್ನು ಮದುವೆಯಾದ ಮೂರೇ ದಿನಗಳಲ್ಲಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಮಿಳುನಾಡಿನ ತೂತುಕುಡಿಯಲ್ಲಿ ನಡೆದಿದೆ.

ಮೇರಿಸೆಲ್ವಂ ಮತ್ತು ಕಾರ್ತಿಕ್  ಕೊಲೆಯಾದ ದಂಪತಿಗಳಾಗಿದ್ದು, ಗ ಸಂಜೆ 6.45 ರ ಸುಮಾರಿಗೆ ಐವರು ಅಪರಿಚಿತರು ದಂಪತಿಯ ಮನೆಗೆ ನುಗ್ಗಿ ಅವರನ್ನು ಕೊಲೆ ಮಾಡಿದ್ದಾರೆ.ಇನ್ನು ಈ ಜೋಡಿ ಕೊಲೆ ಹಿಂದೆ ವಧುವಿನ ಕುಟುಂಬದ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments