Webdunia - Bharat's app for daily news and videos

Install App

ವಿವಾಹಿತೆಗೆ ಕೈಕೊಟ್ಟ ಪ್ರಿಯಕರ; ರೊಚ್ಚಿಗೆದ್ದವಳು ಹೀಗೆ ಮಾಡೋದಾ?

Webdunia
ಮಂಗಳವಾರ, 2 ಜುಲೈ 2019 (16:02 IST)
ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ವಿವಾಹಿತೆಯನ್ನು ಬೇರೊಬ್ಬ ಮದುವೆಯಾಗಿ ಪುಸಲಾಯಿಸಿ ಕರೆದುಕೊಂಡು ಬಂದು ಕೈ ಬಿಟ್ಟ ಹಿನ್ನೆಲೆಯಲ್ಲಿ ಆಕೆ ಇಂಥಾ ಕೆಲಸ ಮಾಡಿದ್ದಾಳೆ.

ವಿವಾಹಿತ ಮಹಿಳೆಯೊಬ್ಬಳು ಪ್ರಿಯಕರನ ಮನೆಮುಂದೆ ಧರಣಿ ಕುಳಿತಿದ್ದಾಳೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಮಿಯ್ಯಾಪುರ ಗ್ರಾಮದ ಹುಲಿಗೆಮ್ಮ ಎಂಬುವರನ್ನು ಯಾದಗಿರಿಯ ಕಾಲೂಜುರ ಗ್ರಾಮದ ವ್ಯಕ್ತಿಯೊಂದಿಗೆ ಮದುವೆಮಾಡಿಕೊಡಲಾಗಿತ್ತು.

ಆದರೆ ಚಿಕ್ಕಬೂದೂರು ಗ್ರಾಮದ ರಾಜಶೇಖರ ಗೌಡ ಎಂಬಾತ ಹುಲಿಗೆಮ್ಮಳನ್ನು ಮದುವೆಯಾಗುವುದಾಗಿ ನಂಬಿಸಿ ಕರೆ ತಂದಿದ್ದನು. ಆ ಬಳಿಕ ಕೈ ಕೊಟ್ಟು ಓಡಿಹೋಗಿದ್ದಾನೆ.

ಮದುವೆಯಾಗುವುದಾಗಿ ನಂಬಿಸಿ ಪರಾರಿಯಾಗಿರುವ ರಾಜಶೇಖರಗೌಡನ ಮನೆ ಮುಂದೆ ವಿವಾಹಿತೆ ಧರಣಿ ನಡೆಸುತ್ತಿದ್ದಾಳೆ. ರಾಜಶೇಖರ ಗೌಡನನ್ನೇ ಮದುವೆ ಆಗ್ತೀನಿ ಅಂತ ಮಹಿಳೆ ಪಟ್ಟು ಹಿಡಿದಿದ್ದಾಳೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಮುಂದಿನ ಸುದ್ದಿ
Show comments