Webdunia - Bharat's app for daily news and videos

Install App

ವಿವಾಹಿತೆಗೆ ಕೈಕೊಟ್ಟ ಪ್ರಿಯಕರ; ರೊಚ್ಚಿಗೆದ್ದವಳು ಹೀಗೆ ಮಾಡೋದಾ?

Webdunia
ಮಂಗಳವಾರ, 2 ಜುಲೈ 2019 (16:02 IST)
ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ವಿವಾಹಿತೆಯನ್ನು ಬೇರೊಬ್ಬ ಮದುವೆಯಾಗಿ ಪುಸಲಾಯಿಸಿ ಕರೆದುಕೊಂಡು ಬಂದು ಕೈ ಬಿಟ್ಟ ಹಿನ್ನೆಲೆಯಲ್ಲಿ ಆಕೆ ಇಂಥಾ ಕೆಲಸ ಮಾಡಿದ್ದಾಳೆ.

ವಿವಾಹಿತ ಮಹಿಳೆಯೊಬ್ಬಳು ಪ್ರಿಯಕರನ ಮನೆಮುಂದೆ ಧರಣಿ ಕುಳಿತಿದ್ದಾಳೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಮಿಯ್ಯಾಪುರ ಗ್ರಾಮದ ಹುಲಿಗೆಮ್ಮ ಎಂಬುವರನ್ನು ಯಾದಗಿರಿಯ ಕಾಲೂಜುರ ಗ್ರಾಮದ ವ್ಯಕ್ತಿಯೊಂದಿಗೆ ಮದುವೆಮಾಡಿಕೊಡಲಾಗಿತ್ತು.

ಆದರೆ ಚಿಕ್ಕಬೂದೂರು ಗ್ರಾಮದ ರಾಜಶೇಖರ ಗೌಡ ಎಂಬಾತ ಹುಲಿಗೆಮ್ಮಳನ್ನು ಮದುವೆಯಾಗುವುದಾಗಿ ನಂಬಿಸಿ ಕರೆ ತಂದಿದ್ದನು. ಆ ಬಳಿಕ ಕೈ ಕೊಟ್ಟು ಓಡಿಹೋಗಿದ್ದಾನೆ.

ಮದುವೆಯಾಗುವುದಾಗಿ ನಂಬಿಸಿ ಪರಾರಿಯಾಗಿರುವ ರಾಜಶೇಖರಗೌಡನ ಮನೆ ಮುಂದೆ ವಿವಾಹಿತೆ ಧರಣಿ ನಡೆಸುತ್ತಿದ್ದಾಳೆ. ರಾಜಶೇಖರ ಗೌಡನನ್ನೇ ಮದುವೆ ಆಗ್ತೀನಿ ಅಂತ ಮಹಿಳೆ ಪಟ್ಟು ಹಿಡಿದಿದ್ದಾಳೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments