Webdunia - Bharat's app for daily news and videos

Install App

ವಿವಾಹಿತ ಮಹಿಳೆಯ ಭೀಕರ ಕೊಲೆ; ಪ್ರಿಯಕರ, ಪತಿ ಸುತ್ತ ಅನುಮಾನದ ಚಿತ್ತ?

Webdunia
ಶುಕ್ರವಾರ, 7 ಡಿಸೆಂಬರ್ 2018 (19:03 IST)
22 ವರ್ಷ ಹರೆಯದ ಆ ಮಹಿಳೆ ತನ್ನ ಗಂಡನನ್ನು ಬಿಟ್ಟಿದ್ದಳು. ಪ್ರಿಯಕರನೊಂದಿಗೆ ಒಂದಷ್ಟು ದಿನ ಜೀವನ ನಡೆಸಿದ್ದಳು. ಕೊನೆಗೆ ತನ್ನ ಊರಲ್ಲಿ ಬಂದು ನೆಲೆಸಿದ್ದಳು. ಆದರೆ ಮಾಡಬಾರದ್ದನ್ನು ಮಾಡಿದರೆ ಆಗಬಾರದು ಆಗುತ್ತದೆ ಎನ್ನುತ್ತಾರಲ್ಲ. ಆ ಮಾತಿನಂತೆ ಕೊನೆಗೆ ಬರ್ಬರವಾಗಿ ಕೊಲೆಯಾಗಿ ಹೋಗಿದ್ದಾಳೆ.

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ದರ್ಗಾಶಿರೂರು ಗ್ರಾಮದಲ್ಲಿ ಮಹಿಳೆಯನ್ನು ಕತ್ತು ಸೀಳಿ ಭಯಾನಕವಾಗಿ ಕೊಲೆ ಮಾಡಲಾಗಿದೆ. ಗೀತಾ ಹಳಿಗೋಡೆ (22)ಕೊಲೆಯಾದವರು.

ಗೀತಾ ವರ್ಷಗಳ ಕೆಳಗೆ ತನ್ನ ಗಂಡನನ್ನು ಬಿಟ್ಟು ಹೋಗಿದ್ದಳು. ಪರ ಪುರುಷನನ್ನು ಪ್ರೀತಿಸಿ ಆತನೊಂದಿಗೆ ಓಡಿ ಹೋಗಿದ್ದಳಂತೆ. ಅದಾದ ಬಳಿಕ ಆತನನ್ನೂ ಬಿಟ್ಟು ತನ್ನ ತವರು ಊರಾಗಿರುವ ದರ್ಗಾಶಿರೂರದಲ್ಲಿ ಬಂದು ವಾಸ ಮಾಡುತ್ತಿದ್ದಳು. ಅಲ್ಲದೇ ತನ್ನ ಗಂಡನ ವಿರುದ್ಧ ಆಸ್ತಿಗಾಗಿ ಪ್ರಕರಣ ದಾಖಲು ಮಾಡಿದ್ದಳು. ಹೀಗಾಗಿ ಪತಿ ಇಲ್ಲವೇ ಪ್ರಿಯರಕ ಗೀತಾಳ ಕೊಲೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಈ ಕುರಿತು ಮಾದನ ಹಿಪ್ಪರಗಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments