ವಿವಾಹಿತ ಮಹಿಳೆಯ ಭೀಕರ ಕೊಲೆ; ಪ್ರಿಯಕರ, ಪತಿ ಸುತ್ತ ಅನುಮಾನದ ಚಿತ್ತ?

Webdunia
ಶುಕ್ರವಾರ, 7 ಡಿಸೆಂಬರ್ 2018 (19:03 IST)
22 ವರ್ಷ ಹರೆಯದ ಆ ಮಹಿಳೆ ತನ್ನ ಗಂಡನನ್ನು ಬಿಟ್ಟಿದ್ದಳು. ಪ್ರಿಯಕರನೊಂದಿಗೆ ಒಂದಷ್ಟು ದಿನ ಜೀವನ ನಡೆಸಿದ್ದಳು. ಕೊನೆಗೆ ತನ್ನ ಊರಲ್ಲಿ ಬಂದು ನೆಲೆಸಿದ್ದಳು. ಆದರೆ ಮಾಡಬಾರದ್ದನ್ನು ಮಾಡಿದರೆ ಆಗಬಾರದು ಆಗುತ್ತದೆ ಎನ್ನುತ್ತಾರಲ್ಲ. ಆ ಮಾತಿನಂತೆ ಕೊನೆಗೆ ಬರ್ಬರವಾಗಿ ಕೊಲೆಯಾಗಿ ಹೋಗಿದ್ದಾಳೆ.

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ದರ್ಗಾಶಿರೂರು ಗ್ರಾಮದಲ್ಲಿ ಮಹಿಳೆಯನ್ನು ಕತ್ತು ಸೀಳಿ ಭಯಾನಕವಾಗಿ ಕೊಲೆ ಮಾಡಲಾಗಿದೆ. ಗೀತಾ ಹಳಿಗೋಡೆ (22)ಕೊಲೆಯಾದವರು.

ಗೀತಾ ವರ್ಷಗಳ ಕೆಳಗೆ ತನ್ನ ಗಂಡನನ್ನು ಬಿಟ್ಟು ಹೋಗಿದ್ದಳು. ಪರ ಪುರುಷನನ್ನು ಪ್ರೀತಿಸಿ ಆತನೊಂದಿಗೆ ಓಡಿ ಹೋಗಿದ್ದಳಂತೆ. ಅದಾದ ಬಳಿಕ ಆತನನ್ನೂ ಬಿಟ್ಟು ತನ್ನ ತವರು ಊರಾಗಿರುವ ದರ್ಗಾಶಿರೂರದಲ್ಲಿ ಬಂದು ವಾಸ ಮಾಡುತ್ತಿದ್ದಳು. ಅಲ್ಲದೇ ತನ್ನ ಗಂಡನ ವಿರುದ್ಧ ಆಸ್ತಿಗಾಗಿ ಪ್ರಕರಣ ದಾಖಲು ಮಾಡಿದ್ದಳು. ಹೀಗಾಗಿ ಪತಿ ಇಲ್ಲವೇ ಪ್ರಿಯರಕ ಗೀತಾಳ ಕೊಲೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಈ ಕುರಿತು ಮಾದನ ಹಿಪ್ಪರಗಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಟ್ಟು ಬೀಸಲೆಂದು ಗಿರಣಿಗೆ ತೆರಳಿದ್ದ ಬಾಲಕಿ ಮೇಲೆ ಗ್ಯಾಂಗ್ ರೇಪ್

ಸಿದ್ದರಾಮಯ್ಯ, ಶಿವಕುಮಾರ್ ಬ್ರೇಕ್‌ಫಾಸ್ಟ್‌ ಮೀಟಿಂಗ್ ಕಥೆ ಬಿಚ್ಚಿಟ್ಟ ಜೆಡಿಎಸ್

ಪೋಕ್ಸೋ ಪ್ರಕರಣದಲ್ಲಿ ಬಿಎಸ್ ಯಡಿಯೂರಪ್ಪ ಬಿಗ್ ರಿಲೀಫ್‌

ಡಿಕೆ ಶಿವಕುಮಾರ್ ಮನೆ ಬ್ರೇಕ್ ಫಾಸ್ಟ್ ಮುಗಿಸಿ ಸಿದ್ದರಾಮಯ್ಯ ನೇರವಾಗಿ ಹೋಗಿದ್ದು ಇಲ್ಲಿಗೆ

ಸ್ಮಾರ್ಟ್ ಮೀಟರ್ ಹಗರಣದಲ್ಲಿ ಇಂಧನ ಸಚಿವ ಕೆ.ಜೆ ಜಾರ್ಜ್‌ಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್‌

ಮುಂದಿನ ಸುದ್ದಿ
Show comments