Webdunia - Bharat's app for daily news and videos

Install App

ಅಬ್ಬಾ……ಮಾರುತಿ ಹಣ್ಣುಕಾಯಿ ಎಷ್ಟಕ್ಕೆ ಹರಾಜಾಯ್ತು ಗೊತ್ತ?!

Webdunia
ಸೋಮವಾರ, 3 ಜನವರಿ 2022 (07:07 IST)
ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಪ್ರಸಿದ್ಧ ಶ್ರೀ ಮಾರುತಿ ದೇವಸ್ಥಾನದಲ್ಲಿ ದೇವರಿಗೆ ನೈವೆದ್ಯ ಇರಿಸಿದ್ದ ಹಣ್ಣುಕಾಯಿ ಪ್ರಸಾದವು ಬರೋಬ್ಬರಿ 2.50 ಲಕ್ಷಕ್ಕೆ ಹರಾಜು ಮಾಡಲಾಗಿದ್ದು,
 
ಕಾರವಾರ ನಗರದ ಬ್ರಾಹ್ಮಣ ಗಲ್ಲಿಯ ಮಾರುತಿ ದಾಮೋದರ್ ಸ್ವಾರ್ ಎಂಬ ವ್ಯಾಪಾರಿಯು ಹರಾಜಿನಲ್ಲಿ ಪ್ರಸಾದವನ್ನು ಪಡೆದುಕೊಂಡರು.

ಪ್ರತಿ ವರ್ಷ ಜನವರಿಯಲ್ಲಿ ಕಾರವಾರದ ಶ್ರೀ ಮಾರಿತಿ ದೇವಸ್ಥಾನದ ಜಾತ್ರಾಮಹೊತ್ಸವ ಹಾಗೂ ಪಲ್ಲಕ್ಕಿ ಉತ್ಸವ ನೆಡೆಸಲಾಗುತ್ತದೆ.
ಈ ಬಾರಿ ಸಹ ಈ ಹರಾಜಿನಲ್ಲಿ ನೂರಾರು ಭಕ್ತರು ಭಾಗವಹಿಸಿದ್ದರು. ಹೀಗಾಗಿ ದೇವರ ಪ್ರಸಾದಕ್ಕೆ ಭಕ್ತರಲ್ಲಿ ಪೈಪೋಟಿಯ ಹರಾಜು ಪ್ರಕ್ರಿಯೆ ನಡೆದು ಕೊನೆಯಲ್ಲಿ 2.50 ಲಕ್ಷಕ್ಕೆ ಹರಾಜು ಮುಕ್ತಾಯವಾಯಿತು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments