Webdunia - Bharat's app for daily news and videos

Install App

ಮಾಸ್ಕ್‌ಮ್ಯಾನ್‌ ಬಂಧನ, ಸುಜಾತಾ ತಪ್ಪೊಪ್ಪಿಗೆ, ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ

Sampriya
ಶನಿವಾರ, 23 ಆಗಸ್ಟ್ 2025 (16:23 IST)
ಬೆಳ್ತಂಗಡಿ: ಅನನ್ಯಾ ಭಟ್‌ ಎಂಬ ಮಗಳಿದ್ದಳು ಎನ್ನುವುದು ಸುಳ್ಳು ಎಂದು ಸುಜಾತಾ ಭಟ್‌ ತಪ್ಪೊಪ್ಪಿಕೊಂಡ ವಿಚಾರದ ಸಲುವಾಗಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಪ್ರತಿಕ್ರಿಯಿಸಿದ್ದಾರೆ. 

ಭಕ್ತರನ್ನು ಉದ್ದೇಶಿಸಿ ಮಾತನಾಡಿದ ವೇಳೆ, ಒಂದೊಂದೇ ಸತ್ಯ ಇದೀಗ ಹೊರಬೀಳುತ್ತಿದೆ. ಧರ್ಮಸ್ಥಳದ ಕ್ಷೇತ್ರದ ಮೇಲೆ  ನಿಮ್ಮ ಅಭಿಮಾನ ಪ್ರೀತಿ ಹೀಗೇ ಇರಲಿ. ಎಸ್‌ಐಟಿ ತನಿಖೆ ನಡೆಯುತ್ತಿರುವುದರಿಂದ ಇನ್ನಷ್ಟು ಸತ್ಯ ತನಿಖೆಯಿಂದ ಹೊರಬೀಳಲಿದೆ. ಈ ಮೂಲಕ ಧರ್ಮಸ್ಥಳದ ಮೇಲಿದ್ದ ಎಲ್ಲ ಆರೋಪಗಳು ತೊಳೆದಂತಾಗಿದೆ ಎಂದು ಅವರು ಹೇಳಿದರು. 

ಇನ್ನೂ ಧರ್ಮಸ್ಥಳದ ವಿಚಾರವಾಗಿ ನಡೆಯುತ್ತಿರುವ ಬುರುಡೆ ರಹಸ್ಯದಲ್ಲಿ ಮಾಸ್ಕ್‌ಮ್ಯಾನ್ ಅರೆಸ್ಟ್‌, ಅನನ್ಯಾ ಭಟ್ ಎನ್ನುವ ಮಗಳಿಂದಳು ಎಂಬ ಸುಜಾತಾ ಭಟ್ ತಪ್ಪೊಪ್ಪಿಕೊಂಡು, ಇದೀಗ ತನಿಖೆ ಹೊಸ ತಿರುವು ಪಡೆದುಕೊಂಡಿದೆ.

ಇನ್ನೂ ಹೊಸ ಬೆಳವಣಿಗೆ ಬೆನ್ನಲ್ಲೇ ಧರ್ಮಸ್ಥಳ ಕ್ಷೇತ್ರದ ಅಧಿಕೃತ ಖಾತೆಯಿಂದ ಶಿವತಾಂಡವ ಪೋಟೋವನ್ನು ಶೇರ್ ಮಾಡಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಗಾಜಿಯಾಬಾದ್‌: ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದ ಮಹಿಳೆಗೆ ಅಟ್ಟಾಡಿಸಿ ಹೊಡದ ವ್ಯಕ್ತಿ, Viral Video

ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕದ ಟ್ಯಾಕ್ಸಿ ಚಾಲಕರಿಗೆ ಹೊಸ ಭರವಸೆ

ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ: ವಿಜಯೇಂದ್ರ

ಮುಂದಿನ ಸುದ್ದಿ
Show comments