Webdunia - Bharat's app for daily news and videos

Install App

ಚಾಮರಾಜಪೇಟೆ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ

Webdunia
ಶನಿವಾರ, 22 ಏಪ್ರಿಲ್ 2023 (19:40 IST)
​ ಮುಸಲ್ಮಾನರ ಪವಿತ್ರ ಹಬ್ಬ. ಒಂದು ತಿಂಗಳ ಕಾಲ ಉಪವಾಸ ಮಾಡಿ, ಆಚರಿಸೋ ಈ ಹಬ್ಬ, ತ್ಯಾಗ, ಬಲಿದಾನದ ಸಂಕೇತ. ಇಂದು ನಾಡಿನೆಲ್ಲೆಡೆ ಮುಸಲ್ಮಾನ ಭಾಂದವರು ರಂಜಾನ್​ ಹಬ್ಬ ಆಚರಿಸಿ ಸಂಭ್ರಮಿಸಿದ್ರು. ಒಂದೆಡೆ ಬಿಳಿ ಬಣ್ಣದ ಬಟ್ಟೆ ಧರಿಸಿ ಸಾಲಾಗಿ ಕುಳಿತ ಜನರು, ಮತ್ತೊಂದೆಡೆ ಹಬ್ಬದ ಖುಷಿಯಲ್ಲಿ ಹೊಸ ಬಟ್ಟೆಗಳನ್ನ ಧರಿಸಿ ಅಪ್ಪನ ತೋಳುಗಳಲ್ಲಿ ನಗುತ್ತಾ ನಮಾಜ್​ಗೆ ಆಗಮಿಸಿದ್ದ ಪುಟಾಣಿ ಮಕ್ಕಳು, ಚಾಮರಾಜಪೇಟೆ ಮೈದಾನದಲ್ಲಿ ನಡೆದ ರಂಜಾನ್​ ಸಾಮೂಹಿಕ ಪ್ರಾರ್ಥನೆಯಲ್ಲಿ ಕಂಡುಬಂದ ದೃಶ್ಯಗಳಿವು.ಕಳೆದ ಒಂದು ತಿಂಗಳಿನಿಂದ ರೋಜ ಅಂದ್ರೆ ಉಪವಾಸ ಮಾಡಿದ್ದ ಮುಸಲ್ಮಾನರು, ಇಂದು ಸಾಮೂಹಿಕ ಪ್ರಾರ್ಥನೆ ಸಲ್ಲಿಸೋ ಮೂಲಕ ರಂಜಾನ್​ ಆಚರಿಸಿದ್ರು.ಚಾಮರಾಜಪೇಟೆ ಮೈದಾನದಲ್ಲಿ ಸೇರಿದ ಸಾವಿರಾರು ಜನರು ಅಲ್ಲಾನ ಪ್ರಾರ್ಥಿಸೋ ಮೂಲಕ ಹಬ್ಬ ಆಚರಿಸಿದ್ರು.

ಇನ್ನು ವಾಸ್ತವವಾಗಿ ಅರಬ್ ದೇಶಗಳಲ್ಲಿ ರಂಜಾನ್ ಹಬ್ಬದ ಆಚರಣೆಯ ಮೊದಲು ಚಂದ್ರ ಗೋಚರಿಸುತ್ತದೆ. ಅರಬ್ ದೇಶಗಳಲ್ಲಿ ಈದ್ ಆಚರಿಸಿದ ಒಂದು ದಿನದ ನಂತರ ಭಾರತದಲ್ಲಿ ರಂಜಾನ್ಆಚರಿಸಲಾಗುತ್ತದೆ.ರಂಜಾನ್ ದಿನದಂದು ಇಸ್ಲಾಂ ಧರ್ಮವನ್ನ ನಂಬುವ ಎಲ್ಲಾ ಜನರು ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸ್ತಾರೆ.ಅದರಂತೆ ಇಂದು ಪ್ರಾರ್ಥನೆ ಸಲ್ಲಿಸಿದ ಧರ್ಮಗುರುಗಳು, ನಾಡಿನ ಜನರೆಲ್ಲರೂ ಒಂದೇ, ಹಿಂದೂ-ಮುಸ್ಲಿಂ ಬೇಧ-ಬಾವ ಇಲ್ಲದೇ ಎಲ್ಲರೂ ಒಗ್ಗಟ್ಟಾಗಿರಬೇಕು ಅಂತಾ ಸಂದೇಶ ನೀಡಿದ್ರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rajastan: ನಿದ್ರಾಜನಕ ಔಷಧಿ ನೀಡಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೇಲೆ ರೇಪ್‌

ಕರ್ನಾಟಕದ ಮರ್ಯಾದೆ ಹಾಳು ಮಾಡಿದ್ದೀರಿ: ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಸೋಮಣ್ಣ ವಾಗ್ದಾಳಿ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments