Webdunia - Bharat's app for daily news and videos

Install App

ಡ್ರಾಪ್ ಕೊಡುವ ನೆಪದಲ್ಲಿ ಸಾಮೂಹಿಕ ಅತ್ಯಾಚಾರ

Webdunia
ಮಂಗಳವಾರ, 12 ಫೆಬ್ರವರಿ 2019 (19:13 IST)
ಡ್ರಾಪ್ ಕೊಡುವುದಾಗಿ ಹೇಳಿ ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಮೈಸೂರಿನಲ್ಲಿ ಯುವತಿಯ ಮೇಲೆ  ಸಾಮೂಹಿಕವಾಗಿ ಅತ್ಯಾಚಾರವೆಸಗಿರುವ ಪ್ರಕರಣ ನಡೆದಿದೆ.

ಯುವತಿಯ ಮೇಲೆ ಫೆ. 3 ರಂದು ಸಾಮೂಹಿಕ ಅತ್ಯಾಚಾರ ನಡೆದಿದ್ದು, ಫೆ.8 ರಂದು ಮೈಸೂರಿನ ನಜರ್ ಬಾದ್ ಠಾಣೆಯಲ್ಲಿ ಸಂಬಂಧ ಪ್ರಕರಣ ದಾಖಲಾಗಿದೆ. ಆರೋಪಿ ಚಿರಾಗ್ ಅತ್ಯಾಚಾರಕ್ಕೊಳಗಾದ ಯುವತಿಯ ಸ್ನೇಹಿತನಾಗಿದ್ದು, ಡ್ರಾಪ್ ಕೊಡುವ ನೆಪದಲ್ಲಿ ಕೊಳ್ಳೇಗಾಲಕ್ಕೆ ತೆರಳುವ ರಸ್ತೆಯಲ್ಲಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಆತನನೊಂದಿಗೆ ಮೂವರು ಯುವಕರು ಸೇರಿಕೊಂಡು ಅತ್ಯಾಚಾರವೆಸಗಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ.

ಫೆ. 3 ರಂದು ರಾತ್ರಿ ಸುಮಾರು 7 ಗಂಟೆಗೆ ಮನೆಯಿಂದ ಡಿನ್ನರ್ ಗೆಂದು ಆಟೋದಲ್ಲಿ ಲಲಿತ್ ಮಹಲ್ ಪ್ಯಾಲೇಸ್ ರಸ್ತೆಯಲ್ಲಿರುವ ಚಾಟ್ ಸೆಂಟರ್ ಗೆ ಹೋಗಿದ್ದೆ. ಅಲ್ಲಿ ನನ್ನ ಸ್ನೇಹಿತೆ ಜೊತೆ ಚಾಟ್ಸ್ ತಿಂದು ಬಳಿಕ ಮನೆಗೆ ಹಿಂದಿರುಗಲು ನನ್ನ ಸ್ನೇಹಿತನಾದ ಚಿರಾಗ್ಗೆ ಕರೆ ಮಾಡಿ ಬರುವಂತೆ ಹೇಳಿದ್ದೆ. ಆತ ಕಾರಿನಲ್ಲಿ ಬಂದು ನನ್ನನ್ನು ಕರೆದುಕೊಂಡು ಕೊಳ್ಳೇಗಾಲದ ಕಡೆಗೆ ಹೋಗುವ ರಸ್ತೆಯಲ್ಲಿ ಹೋಗುತ್ತಿದ್ದನು.

ದಾರಿಯಲ್ಲಿ ಮೂವರು ಅಪರಿಚಿತರು ಕಾರಿನಲ್ಲಿ ಕುಳಿತುಕೊಂಡರು. ಅವರೆಲ್ಲರೂ ಕುಡಿದಿದ್ದು, ನಾನು ಮೈಸೂರಿಗೆ ಇತ್ತೀಚೆಗೆ ಬಂದಿದ್ದರಿಂದ ನನಗೆ ಮಾರ್ಗ ತಿಳಿದಿರಲಿಲ್ಲ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಸಾಲು ಪ್ರತಿಭಟನೆ ಬೆನ್ನಲ್ಲೇ ದೊಡ್ಡ ಮಟ್ಟದ ಸಭೆ ನಡೆಸಿದ ಮಲ್ಲಿಕಾರ್ಜುನ ಖರ್ಗೆ

ಆರ್ಯಭಟ್ಟರು ಸೊನ್ನೆಯಿಂದ ಇತಿಹಾಸ ನಿರ್ಮಿಸಿದರು: ಪ್ರಧಾನಿ ಮೋದಿ

ಲಕ್ಷ್ಮೀ ಹೆಬ್ಬಾಳಕರ, ರಾಜ್ಯಪಾಲರ ಸಹಿ ನಕಲು ಮಾಡಿ ಲಕ್ಷಾಂತರ ವಂಚನೆ: ಬಿಗ್ ಅಪ್ಡೇಟ್ ನೀಡಿದ ಎಸ್‌ಪಿ

ಲಾಲ್‌ ಬಾಗ್‌, ಕಬ್ಬನ್ ಪಾರ್ಕ್‌ನಂತಹ ಇನ್ನಷ್ಟು ಉದ್ಯಾನವನಗಳ ಅಗತ್ಯವಿದೆ: ಈಶ್ವರ್ ಖಂಡ್ರೆ

ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ವರದಿ ಬಿಡುಗಡೆಗೆ ಬಿಜೆಪಿ ಆಗ್ರಹ

ಮುಂದಿನ ಸುದ್ದಿ
Show comments