Webdunia - Bharat's app for daily news and videos

Install App

ನಿರ್ಜನ ಪ್ರದೇಶದಲ್ಲಿ ಪ್ರಿಯಕರನ ಜೊತೆಗಿದ್ದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ

Webdunia
ಶನಿವಾರ, 1 ಜೂನ್ 2019 (08:54 IST)
ಮೈಸೂರು : ನಿರ್ಜನ ಪ್ರದೇಶದಲ್ಲಿ ಪ್ರಿಯಕರನ ಜೊತೆ ಮಾತನಾಡುತ್ತಿದ್ದ ಯುವತಿಯ ಮೇಲೆ ಐವರು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ನಡೆದಿದ್ದು, ಇದೀಗ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.




ಕಾರ್ತಿಕ್ ಕುಮಾರ್ (25), ಸೂರ್ಯಕುಮಾರ್(23), ದಿಲೀಪ್(26), ಜೀವನ್(25), ಪ್ರಶಾಂತ್( 27) ಬಂಧಿತ ಆರೋಪಿಗಳು. ಸಂತ್ರಸ್ತ ಯುವತಿ ಲಾಡ್ಜ್ ವೊಂದರಲ್ಲಿ ಕೆಲಸ ಮಾಡುತ್ತಿದ್ದು, ಅಲ್ಲಿ ಕೆಲಸ ಮಾಡುತ್ತಿದ್ದ ಯುವಕನನ್ನು ಪ್ರೀತಿಸುತ್ತಿದ್ದಳು. ಯುವತಿ ತನ್ನ ಪ್ರಿಯಕರನ ಜೊತೆ ಲಿಂಗಾಂಬುಧಿ ಪಾಳ್ಯದ ನಿರ್ಜನ ಪ್ರದೇಶಕ್ಕೆ ಹೋಗಿ ಅಲ್ಲಿಯೇ ಕುಳಿತು ಮಾತನಾಡುತ್ತಿದ್ದರು.


ಆಗ ಅಲ್ಲಿನ ಸ್ಥಳೀಯ ನಿವಾಸಿಗಳಾದ ಐವರು ಯುವಕರು ಮದ್ಯ ಸೇವನೆ ಮಾಡುತ್ತಿದ್ದರು. ಇವರಿಬ್ಬರನ್ನು  ನೋಡಿದ ಯುವಕರು ಏಕಾಏಕಿ ಪ್ರಿಯಕರನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಆತನ ಎದುರೇ ಯುವತಿಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾರೆ.


ಈ ಸಂಬಂಧ ಯುವತಿ ಐವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ಆರೋಪಿಗಳನ್ನು ಬಂಧಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments