Webdunia - Bharat's app for daily news and videos

Install App

ಶ್ರೀಲಂಕಾದಲ್ಲಿ ಮಂತ್ರಿಗಳ ಸಾಮೂಹಿಕ ರಾಜೀನಾಮೆ

Webdunia
ಮಂಗಳವಾರ, 5 ಏಪ್ರಿಲ್ 2022 (20:37 IST)
ಶ್ರೀಲಂಕಾದ ಆರ್ಥಿಕ ಬಿಕ್ಕಟ್ಟು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ನಿಯಂತ್ರಣದ ಸಾಧ್ಯತೆಗಳು ಕಡಿಮೆಯಾಗುತ್ತಿದ್ದು, ಪರಿಸ್ಥಿತಿ ಈಗಾಗಲೇ ಕೈಮೀರಿದೆ. ಸಚಿವ ಸಂಪುಟದಲ್ಲಿದ್ದ ಎಲ್ಲ 26 ಸಚಿವರೂ ಒಮ್ಮೆಲೆ ರಾಜೀನಾಮೆ ಕೊಟ್ಟಿದ್ದು ರಾಜಕೀಯ ಬಿಕ್ಕಟ್ಟೂ ಸೃಷ್ಟಿಯಾಗಿದೆ . ರಾಜೀನಾಮೆ ನೀಡಿರುವವರಲ್ಲಿ ಶ್ರೀಲಂಕಾ ಪ್ರಧಾನಿಯ ಪುತ್ರ ನಮಲ್ ರಾಜಪಕ್ಸ ಸಹ ಸೇರಿದ್ದಾರೆ. ಜನರು ದಿನದಿಂದ ದಿನಕ್ಕೆ ಸಹನೆ ಕಳೆದುಕೊಳ್ಳುತ್ತಿದ್ದಾರೆ. ರಾಜೀನಾಮೆಗಳನ್ನು ಪ್ರಧಾನಿ ಅಂಗೀಕರಿಸುತ್ತಾರೆಯೇ ಎಂಬುದು ಈವರೆಗೆ ಸ್ಪಷ್ಟವಾಗಿಲ್ಲ. ಅಧ್ಯಕ್ಷ ಗೊಟಬಾಯ ರಾಜಪಕ್ಸ ಮನೆ ಎದುರು ಪ್ರತಿಭಟನೆ ನಡೆದ ನಂತರ ದೇಶದಲ್ಲಿ ತುರ್ತುಪರಿಸ್ಥಿತಿ ಹೇರಲಾಗಿದೆ. ದೇಶವ್ಯಾಪಿ 36 ಗಂಟೆಗಳ ಕರ್ಫ್ಯೂ ವಿಧಿಸಲಾಗಿದೆ. ಇದೀಗ ಸಚಿವ ಸಂಪುಟದ ಎಲ್ಲ ಮಂತ್ರಿಗಳೂ ಸಾಮೂಹಿಕ ರಾಜೀನಾಮೆ ನೀಡಿರುವುದರಿಂದ ಹೊಸದಾಗಿ ಮಂತ್ರಿಮಂಡಲ ರಚಿಸಲು ಪ್ರಧಾನಿಗೆ ಅವಕಾಶ ಸಿಕ್ಕಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತ ವಿಶ್ವಗುರು ಆಗಬೇಕೆನ್ನುವುದ ಪ್ರಿಯಾಂಕ್‌ ಖರ್ಗೆಗೆ ಸಹಿಸಲಿಕ್ಕಾಗದ ಸಂಗತಿಯೇ: ಸಿಟಿ ರವಿ

ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಅಧ್ಯಕ್ಷ ಸಿದ್ದರಾಮಯ್ಯ, ಉಪಾಧ್ಯಕ್ಷರಾಗಿ ಯಾರು ಗೊತ್ತಾ

ಗಣೇಶ ಹಬ್ಬ 2025: ವಿಶೇಷ ದಿನದಂದು ಪರಿಸರ ಜಾಗೃತಿ ಮೂಡಿಸಿದ ಮಂತ್ರಾಲಯ ಶ್ರೀಗಳು

ದಸರಾ ಉದ್ಘಾಟನೆ ಮುನ್ನಾ ಬಾನು ಮುಪ್ತಾಕ್‌ರಿಂದ ಸ್ಪಷ್ಟನೆ ಕೇಳಿದ ಯದುವೀರ್ ಒಡೆಯರ್‌

ನಾನು ಹುಟ್ಟು ಕಾಂಗ್ರೆಸ್ಸಿಗ, ನಾನು ಕಾಂಗ್ರೆಸ್ಸಿಗನಾಗಿಯೇ ಸಾಯುತ್ತೇನೆ: ಡಿಕೆ ಶಿವಕುಮಾರ್ ಹೀಗಂದಿದ್ಯಾಕೆ

ಮುಂದಿನ ಸುದ್ದಿ
Show comments