Webdunia - Bharat's app for daily news and videos

Install App

ಸತೀಶ್ ಜಾರಕಿಹೊಳಿ ಬೆಂಬಲಿಗರ ಸಾಮೂಹಿಕ ರಾಜೀನಾಮೆ

Webdunia
ಶುಕ್ರವಾರ, 8 ಜೂನ್ 2018 (15:52 IST)
ಶಾಸಕ ಸತೀಶ್ ಜಾರಕಿಹೋಳಿ ಅವರಿಗೆ ಸಚಿವ ಸ್ಥಾನ ಕೈ ತಪ್ಪಿದ ಹಿನ್ನಲೆ ಅವರ ಬೆಂಬಲಿಗ 15 ಜನ ಜಿಲ್ಲಾ ಪಂಚಾಯತಿ ಸದಸ್ಯರು, 28 ಜನ ತಾಲೂಕು ಪಂಚಾಯತಿ ಸದಸ್ಯರು,  ಎಪಿಎಂಸಿ ಅಧ್ಯಕ್ಷರು ಸೇರಿ 3ಜನ ಸದಸ್ಯರು ಹಾಗೂ ಇಬ್ಬರು ಪಾಲಿಕೆ ಸದಸ್ಯರು ರಾಜೀನಾಮೆ ನೀಡಿದ್ದಾರೆ.
ಬೆಳಗಾವಿಯಲ್ಲಿ ಖಾಸಗಿ ಹೋಟೆಲ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಬಳಿಕ ರಾಜ್ಯಾಧ್ಯಕ್ಷರಿಗೆ ಫ್ಯಾಕ್ಸ್ ಮೂಲಕ ರಾಜೀನಾಮೆ ರವಾನೆ ಮಾಡಿದ್ದಾರೆ.
 
ಕಾನೂನಾತ್ಮಕವಾಗಿ ಜಿಲ್ಲಾ ಪಂಚಾಯತಿ ಸಿಇಒ ಗೆ ಜಿ.ಪಂ, ತಾ.ಪಂ, ಗ್ರಾ ಪಂ ಸದಸ್ಯರು ರಾಜೀನಾಮೆ ಸಲ್ಲಿಕೆ ಮಾಡಲಿದ್ದಾರೆ. ಇನ್ನು ಇದೇ ಸಂದರ್ಭದಲ್ಲಿ ಆರೋಪಿಸಿದ ಜಾರಕಿಹೋಳಿ ಬೆಂಬಲಿಗರು, ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ, ಉಸ್ತುವಾರಿ ವೇಣುಗೋಪಾಲ, ಮುಖಂಡ ಅಹ್ಮದ್ ಪಟೇಲ್ ಕುತಂತ್ರದಿಂದ ಅವರಿಗೆ ಸಚಿವ ಸ್ಥಾನ ಕೈ ತಪ್ಪಿದೆ ಎಂದು ನೇರವಾಗಿ ಕಾಂಗ್ರೆಸ್ ನಾಯಕರ ವಿರುದ್ಧ ಆರೋಪ‌ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments