Webdunia - Bharat's app for daily news and videos

Install App

ರೈತನ ಮೇಲೆ ಅಧಿಕಾರಿಗಳಿಂದ ಸಾಮೂಹಿಕ ಹಲ್ಲೆ: ಐವರ ಮೇಲೆ ಎಫ್ ಐ ಆರ್

Webdunia
ಬುಧವಾರ, 31 ಅಕ್ಟೋಬರ್ 2018 (15:31 IST)
ಜಮೀನೊಂದರ ಸ್ಕೇಚ್ ತಯಾರಿಸಿಕೊಡಲು ವಿಳಂಬ ಮಾಡುತ್ತಿರುವ ಸರ್ವೆ‌ ಅಧಿಕಾರಿಗಳನ್ನ ಪ್ರಶ್ನಿಸಿದ ರೈತನ ಮೇಲೆ ಸರ್ವೇ ಅಧಿಕಾರಿ ಹಾಗೂ ಸಿಬ್ಬಂದಿಗಳು ಹಿಗ್ಗಾಮುಗ್ಗಾ ಥಳಿಸಿದ ಘಟನೆ ನಡೆದಿದೆ.

ತುಮಕೂರು ಜಿಲ್ಲೆ ಕುಣಿಗಲ್  ನ ತಾಲೂಕಾ ಸರ್ವೆ ಇಲಾಖೆ ಯಲ್ಲಿ ಅಧಿಕಾರಿಗಳು ದರ್ಪ ತೋರಿದ್ದಾರೆ.  ಬೋರೇಗೌಡ ಎಂಬುವವರು ತಮ್ಮ ಜಮೀನಿನ ಸ್ಕೇಚ್ ತಯಾರಿಸಿ ಕೊಡಲು ಅರ್ಜಿ ಹಾಕಿ ಒಂದು ವರ್ಷ ಕಳೆದಿದೆ. ಬೋರೆಗೌಡ ತನ್ನ ತಮ್ಮನ ಮಗ ಚಿಕ್ಕಣ್ಣ ಗೌಡರ ಜೊತೆ ಬಂದು ಪ್ರಶ್ನಿಸಿದ್ದಾರೆ. ಅಧಿಕಾರಿಗಳು ಇಲ್ಲಸಲ್ಲದ ಸಬೂಬು ಹೇಳಿದ್ದಾರೆ.

ಆಗ ಚಿಕ್ಕಣ್ಣಗೌಡ ಮೇಲಧಿಕಾರಿಗೆ ದೂರು ಕೊಡುವುದಾಗಿ ಹೇಳಿದ್ದಾನೆ. ಅಷ್ಟಕ್ಕೆ ಸಿಟ್ಟಿಗೆದ್ದ‌ ಸರ್ವೆ ಅಧಿಕಾರಿ ಸೇರಿ ಇತರ ಸಿಬ್ಬಂದಿಗಳೂ ಚಿಕ್ಕಣ್ಣ ಗೌಡನ ಮೇಲೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಅಲ್ಲಿದ್ದ ಇತರ ರೈತರು ಬಿಡಿಸಲು ಬಂದರೂ ಕ್ಯಾರೇ ಅನ್ನದೇ ಹಲ್ಲೆ ನಡೆಸಿದ್ದಾರೆ.  ಸರ್ವೆ ಅಧಿಕಾರಿ ಮಲ್ಲಿಕಾರ್ಜುನ್, ಸಿಬ್ಬಂದಿಗಳಾದ ನಂದೀಶ್, ರವಿಪ್ರಕಾಶ್, ಜಗದೀಶ್ ಹಾಗೂ ಪ್ರಕಾಶ್ ವಿರುದ್ದ ಕುಣಿಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

Waqf Bill:ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿರುವಂತೆ ಹಿಂದೂ ಟ್ರಸ್ಟ್ ಗಳಲ್ಲಿ ಮುಸ್ಲಿಮರಿಗೆ ಅವಕಾಶ ಕೊಡ್ತೀರಾ: ಸುಪ್ರೀಂಕೋರ್ಟ್

Bengaluralli ಏನಾಗುತ್ತಿದೆ, ಮಹಿಳೆಗೆ ಮರ್ಮಾಂಗ ತೋರಿಸಿ ಯುವಕನಿಂದ ಅಸಭ್ಯ ವರ್ತನೆ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments