Webdunia - Bharat's app for daily news and videos

Install App

ಪ್ರಧಾನಿ ಮೋದಿ ಹುಟ್ಟುಹಬ್ಬದ ದಿನ ಮಾಲೂರಿನಲ್ಲಿ ಬೃಹತ್‌ ರಕ್ತದಾನ ಶಿಬಿರ – 1039

Webdunia
ಶನಿವಾರ, 18 ಸೆಪ್ಟಂಬರ್ 2021 (21:46 IST)
ಬೆಂಗಳೂರು ಸೆಪ್ಟೆಂಬರ್‌ 18: ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಅಂಗವಾಗಿ ಮಾಲೂರಿನಲ್ಲಿ ಬಿಜೆಪಿ ಮುಖಂಡರು ಹಾಗೂ ಸಂಜೀವಿನಿ ಚಾರಿಟೇಬಲ್‌ ಟ್ರಸ್ಟ್‌ನ ಅಧ್ಯಕ್ಷ ಹೂಡಿ ವಿಜಯಕುಮಾರ್‌ ಅವರ ನೇತೃತ್ವದಲ್ಲಿ ಆಯೋಜಿಸಿದ್ದ ಬೃಹತ್‌ ರಕ್ತದಾನ ಶಿಬಿರದಲ್ಲಿ ಹೊಸದೊಂದು ದಾಖಲೆಯನ್ನು ಬರೆಯಲಾಗಿದೆ. ರಾಜ್ಯದಲ್ಲಿ ನಡೆದ ಎಲ್ಲಾ ಕಾರ್ಯಕ್ರಮಗಳಲ್ಲೂ ಅತಿ ಹೆಚ್ಚು 1039 ಯುನಿಟ್‌ ರಕ್ತವನ್ನು ಸಂಗ್ರಹಿಸಿದ ಹೆಗ್ಗಳಿಕೆ ಈ ಕಾರ್ಯಕ್ರಮದ್ದಾಗಿದೆ. 
 
ಬೆಂಗಳೂರಿನ ರಾಷ್ಟ್ರೋತ್ಥಾನ ರಕ್ತ ನಿಧಿಯ ಮೂಲಕ ಏರ್ಪಡಿಸಿದ್ದ ರಕ್ತದಾನ ಶಿಬಿರದಲ್ಲಿ ಒಂದು ಸಾವಿರ ಯೂನಿಟ್‌ ರಕ್ತವನ್ನು ಸಂಗ್ರಹಿಸಿ ದೇಶದಲ್ಲಿನ ರಕ್ತಹೀನ ರೋಗಿಗಳ ಪಾಲಿನ ಸಂಜೀವಿನ ಆಗುವ ನಿಟ್ಟಿನಲ್ಲಿ ತಾಲ್ಲೂಕು ಬಿಜೆಪಿ ಹಾಗೂ ಸಂಜೀವಿನಿ ಚಾರಿಟೇಬಲ್‌ ಟ್ರಸ್ಟ್‌ ನಿಗದಿಪಡಿಸಿದ್ದ ಗುರಿಯನ್ನು ಸಾಧಿಸಿದ್ದೇವೆ. ತಾಲ್ಲೂಕಿನ ಎಲ್ಲಾ ಭಾಗಗಳಿಂದ ಆಗಮಿಸಿದ್ದ ಯುವ ಸಮೂಹ ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಿದ ಕಾರಣ ನಿಗದಿತ ಗುರಿಯನ್ನು ಸಾಧಿಸಿದ್ದೇವೆ. ಯಾವುದೇ ಪ್ರತಿಫಲಾಕ್ಷೆ ಇಲ್ಲದೆ 18 ಗಂಟೆಗಳ ಕಾಲ ದೇಶ ಸೇವೆ ಸಲ್ಲಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ದಿನದಂದು ದೇಶಧ ಯುವ ಸಮೂಹ ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಢುವ ಮೂಲಕ ಮೋದಿ ಅವರಿಗೆ ಮತ್ತಷ್ಟು ಹುರುಪು ತುಂಬುವ ಕೆಲಸ ಮಾಡಿದ್ದಾರೆ ಎಂದು ಸಂಜೀವಿನಿ ಚಾರಿಟೇಬಲ್‌ ಟ್ರಸ್ಟ್‌ನ ಅಧ್ಯಕ್ಷ ಹೂಡಿ ವಿಜಯಕುಮಾರ್‌ ತಿಳಿಸಿದರು. 
 
ನಿನ್ನೆ ಬೃಹತ್‌ ರಕ್ತಧಾನ ಶಿಬಿರವನ್ನು ನಡೆಸಲಾಗಿದ್ದು ಮುಂದಿನ ದಿನಗಳಲ್ಲಿ ಉಚಿತವಾಗಿ ಹೆಲ್ಮೇಟ್‌ ವಿತರಣೆ ಹೀಗೆ ಹತ್ತು ಹಲವು ಸಮಾಜ ಸೇವೆಯ ಕಾರ್ಯಗಳನ್ನು ಹಮ್ಮಿಕೊಂಡು ಬರುತ್ತಿದ್ದೇವೆ ಎಂದು ಹೇಳಿದರು. 
 
ರಕ್ತದಾನ ಶಿಬಿರದಲ್ಲಿ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದ ಯುವಕರಿಗೆ ಇದೇ ಸಂಧರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
pro

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments