Webdunia - Bharat's app for daily news and videos

Install App

ಸಂತ್ರಸ್ತರ ಕೇಂದ್ರದಲ್ಲಿ ಸರಕಾರಿ ನೌಕರರ ಭಾರೀ ಕಿತ್ತಾಟ

Webdunia
ಶನಿವಾರ, 17 ಆಗಸ್ಟ್ 2019 (16:57 IST)
ಪ್ರವಾಹ ಪೀಡಿತರಿಗೆ ನೆರವಾಗಿರೋ ಸಂತ್ರಸ್ತರ ಕೇಂದ್ರದಲ್ಲಿ ಪಂಚಾಯಿತಿ ಸಿಬ್ಬಂದಿ ಹಾಗೂ ಶಾಲೆಯ ಸಿಬ್ಬಂದಿ ಕಿತ್ತಾಡಿಕೊಂಡಿದ್ದಾರೆ.

ಕ್ಷುಲ್ಲಕ ಕಾರಣಕ್ಕೆ ಶಾಲಾ ಸಿಬ್ಬಂದಿ ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿ ನಡುವೆ ಗಲಾಟೆ ನಡೆದಿದೆ.

ಕೇರೂರ ಗ್ರಾಮದ  ಸರ್ಕಾರಿ ಶಾಲೆಯ ಸಂತ್ರಸ್ತರ ಕೇಂದ್ರದಲ್ಲಿ ಈ ಘಟನೆ ನಡೆದಿದೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೇರೂರ ಗ್ರಾಮದಲ್ಲಿ ಸಂತ್ರಸ್ತರಿಗೆ ಚೆಕ್ ವಿತರಣೆ ಮಾಡುವ ಕಾರ್ಯಕ್ರಮದಲ್ಲಿ ಗಲಾಟೆ ನಡೆದಿದೆ.

ಕಾರ್ಯಕ್ರಮಕ್ಕೆ ಬಳಸಿದ ಕುರ್ಚಿ, ಟೇಬಲ್ ತೆಗೆಯುವ ವಿಚಾರದಲ್ಲಿ ಶಾಲೆ ಸಿಬ್ಬಂದಿ ಮತ್ತು ಪಂಚಾಯಿತಿ ಸಿಬ್ಬಂದಿ ಗಲಾಟೆ ಮಾಡಿಕೊಂಡಿದ್ದಾರೆ.

ಟೇಬಲ್, ಕುರ್ಚಿ ತೆಗೆಯೋದು ನಿಮ್ಮ ಕೆಲಸ ಅಂತ ಪರಸ್ಪರ ಶಾಲಾ ಸಿಬ್ಬಂದಿ ಮತ್ತು ಪಂಚಾಯಿತಿ ಸಿಬ್ಬಂದಿ ಕಿತ್ತಾಡಿಕೊಂಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ಮುಂದಿನ ಸುದ್ದಿ
Show comments