Webdunia - Bharat's app for daily news and videos

Install App

ಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಭರ್ಜರಿಯಾಗಿ ಚುನಾವಣಾ ಪ್ರಚಾರ

Webdunia
ಮಂಗಳವಾರ, 2 ಮೇ 2023 (16:15 IST)
ಬೊಮ್ಮನಹಳ್ಳಿಯ ಜೆಡಿಎಸ್ ಅಭ್ಯರ್ಥಿ ನಾರಾಯಣ ರಾಜು ಇಂದು ಬೃಹತ್ ಬೈಕ್ ರ್ಯಾಲಿ ನಡೆಸಿದ್ರು. ಇಬ್ಬಲೂರಿನ ದೊಡ್ಡಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ರು. ನಂತರ ಅಗರದ ಆಂಜನೇಯ ಸ್ವಾಮಿ ದೇವಾಲಯದ ಮುಂದೆ ಈಡುಗಾಯೀ ಹೊಡೆದು ಈ ಬಾರಿ ಜನ ಆರ್ಶಿವಾದ ಮಾಡಿದ್ದಾರೆ. ಬಿಜೆಪಿ ಅಭ್ಯರ್ಥಿ ಮೂರು ಬಾರಿ ಗೆಲುವು ಸಾಧಿಸಿದ್ದಾರೆ ಕೆಲಸ ಮಾಡಿದ್ರೆ ಮನೆಯಲ್ಲೇ ಕೂತುಕೊಂಡು ಮತ ಕೇಳಬೇಕಿತ್ತು . ಆದ್ರೆ ಅವರು ಕ್ಷೇತ್ರದಲ್ಲಿ ಮಾಡಿರುವ ಕೆಲಸಗಳು ಮಾತ್ರ ಅಷ್ಟಕಷ್ಟೆ. ಅವರು ಚುನಾವಣೆ ಗೆ ನಿಂತಾಗ ನನ್ನ ಮನೆಯ ಬಾಗಿಲ ಹತ್ತಿರ ಬಂದು ಕಾಯ್ತಿದ್ದರು ನಾನು ಆಗ ಬೇರೆ ಪಕ್ಷದ ಒಂದೇ ಒಂದು ಬಾವುಟ ಕೂಡ ಕಟ್ಟಿಸಲಿಲ್ಲ. ಆದ್ರೆ ಇವತ್ತು ಅವರಿಗೆ ನನ್ನ ಅವಶ್ಯಕತೆ ಯಿಲ್ಲ, ನನಗೂ ಅವರ ಅವಶ್ಯಕತೆ ಯಿಲ್ಲ ಜನ ತೀರ್ಮಾನ ಮಾಡ್ತಾರೆ ಎಂದು ಸತೀಶ್ ರೆಡ್ಡಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇನ್ನೂ ಕಾಂಗ್ರೆಸ್ ಅಭ್ಯರ್ಥಿ ಸಾಕಷ್ಟು ಚುನಾವಣೆ ಗಳನ್ನ ಎದುರಿಸಿದ್ದಾರೆ ಅವರ ಬಗ್ಗೆ ನಾನೇನು ಹೆಚ್ಚು ಹೇಳುವುದಿಲ್ಲ, ಬಿಜೆಪಿ ಬಿ ಟೀಂ ಎನ್ನುವದನ್ನು ಸಾಬೀತು ಪಡಿಸಿದ್ರೆ ಈಗ್ಲೇ ಚುನಾವಣೆ ಯಿಂದ ಹಿಂದೆ ಸರಿಯುತ್ತೇನೆಂದು ಚಾಲೆಂಜ್ ಮಾಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments