ಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಭರ್ಜರಿಯಾಗಿ ಚುನಾವಣಾ ಪ್ರಚಾರ

Webdunia
ಮಂಗಳವಾರ, 2 ಮೇ 2023 (16:15 IST)
ಬೊಮ್ಮನಹಳ್ಳಿಯ ಜೆಡಿಎಸ್ ಅಭ್ಯರ್ಥಿ ನಾರಾಯಣ ರಾಜು ಇಂದು ಬೃಹತ್ ಬೈಕ್ ರ್ಯಾಲಿ ನಡೆಸಿದ್ರು. ಇಬ್ಬಲೂರಿನ ದೊಡ್ಡಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ರು. ನಂತರ ಅಗರದ ಆಂಜನೇಯ ಸ್ವಾಮಿ ದೇವಾಲಯದ ಮುಂದೆ ಈಡುಗಾಯೀ ಹೊಡೆದು ಈ ಬಾರಿ ಜನ ಆರ್ಶಿವಾದ ಮಾಡಿದ್ದಾರೆ. ಬಿಜೆಪಿ ಅಭ್ಯರ್ಥಿ ಮೂರು ಬಾರಿ ಗೆಲುವು ಸಾಧಿಸಿದ್ದಾರೆ ಕೆಲಸ ಮಾಡಿದ್ರೆ ಮನೆಯಲ್ಲೇ ಕೂತುಕೊಂಡು ಮತ ಕೇಳಬೇಕಿತ್ತು . ಆದ್ರೆ ಅವರು ಕ್ಷೇತ್ರದಲ್ಲಿ ಮಾಡಿರುವ ಕೆಲಸಗಳು ಮಾತ್ರ ಅಷ್ಟಕಷ್ಟೆ. ಅವರು ಚುನಾವಣೆ ಗೆ ನಿಂತಾಗ ನನ್ನ ಮನೆಯ ಬಾಗಿಲ ಹತ್ತಿರ ಬಂದು ಕಾಯ್ತಿದ್ದರು ನಾನು ಆಗ ಬೇರೆ ಪಕ್ಷದ ಒಂದೇ ಒಂದು ಬಾವುಟ ಕೂಡ ಕಟ್ಟಿಸಲಿಲ್ಲ. ಆದ್ರೆ ಇವತ್ತು ಅವರಿಗೆ ನನ್ನ ಅವಶ್ಯಕತೆ ಯಿಲ್ಲ, ನನಗೂ ಅವರ ಅವಶ್ಯಕತೆ ಯಿಲ್ಲ ಜನ ತೀರ್ಮಾನ ಮಾಡ್ತಾರೆ ಎಂದು ಸತೀಶ್ ರೆಡ್ಡಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇನ್ನೂ ಕಾಂಗ್ರೆಸ್ ಅಭ್ಯರ್ಥಿ ಸಾಕಷ್ಟು ಚುನಾವಣೆ ಗಳನ್ನ ಎದುರಿಸಿದ್ದಾರೆ ಅವರ ಬಗ್ಗೆ ನಾನೇನು ಹೆಚ್ಚು ಹೇಳುವುದಿಲ್ಲ, ಬಿಜೆಪಿ ಬಿ ಟೀಂ ಎನ್ನುವದನ್ನು ಸಾಬೀತು ಪಡಿಸಿದ್ರೆ ಈಗ್ಲೇ ಚುನಾವಣೆ ಯಿಂದ ಹಿಂದೆ ಸರಿಯುತ್ತೇನೆಂದು ಚಾಲೆಂಜ್ ಮಾಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು, ಪುಣೆಗೆ ಹೈಸ್ಪೀಡ್ ರೈಲು ಕಾರಿಡಾರ್ ನಿರ್ಮಾಣಕ್ಕೆ ಪ್ರಹ್ಲಾದ್ ಜೋಶಿ ಒತ್ತಾಯ

ಟರ್ಕಿಶ್‌ ವಿಮಾನದಲ್ಲಿ ಟೇಕ್‌ಆಫ್ ಆದ ಸ್ವಲ್ಪ ಸಮಯದಲ್ಲೇ ಎಂಜಿನ್‌ನಲ್ಲಿ ಬೆಂಕಿ, ತಪ್ಪಿದ ದೊಡ್ಡ ದುರಂತ

ಮಹಿಳೆ ವಿವಸ್ತ್ರಗೊಳಿಸಿದ ಪ್ರಕರಣ, ಅಪರಾಧಿಗಳ ವಿರುದ್ಧ ಹೊರಬಿತ್ತು ಮಹತ್ವದ ತೀರ್ಪು

ಸಾಬೀತಾಗದೆ ಆರೋಪಗಳನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ: ಜಿ ಪರಮೇಶ್ವರ್‌

ಮೋದಿ ಕುರಿತ ಪುಸ್ತಕ ತಂದಿದ್ದೇನೆ ಎಂದ ರಾಹುಲ್ ಗಾಂಧಿ, ನಾನು ನೆಹರೂ, ಎಡ್ವಿನಾ ಕುರಿತ ಪುಸ್ತಕ ತಂದಿದ್ದೇನೆ ಎಂದ ನಿಶಿಕಾಂತ್ ದುಬೆ Video

ಮುಂದಿನ ಸುದ್ದಿ
Show comments