Webdunia - Bharat's app for daily news and videos

Install App

ಬಿಬಿಎಂಪಿ ಚುನಾವಣೆ ನಡೆಸುವಂತೆ ಬೃಹತ್ ಉಪವಾಸ ಸತ್ಯಾಗ್ರಹ

Webdunia
ಮಂಗಳವಾರ, 6 ಡಿಸೆಂಬರ್ 2022 (19:44 IST)
ಪದೇಪದೇ ಬಿಬಿಎಂಪಿ ಚುನಾವಣೆಯನ್ನು ಮುಂದೂಡುತ್ತಿರುವುದನ್ನು ಖಂಡಿಸಿ ಇಂದು ಫ್ರೀಡಂ ಪಾರ್ಕಿನಲ್ಲಿ ಆಮ್ ಆದ್ಮಿ ಪಾರ್ಟಿ ವತಿಯಿಂದ  ಬೃಹತ್ ಉಪವಾಸ ಸತ್ಯಾಗ್ರಹ ನಡೆಯಿತು  . ಬಿಬಿಎಂಪಿ ಚುನಾವಣೆ ನಡೆಸಿ ಬೆಂಗಳೂರು ಉಳಿಸಿ ಎಂಬ ಘೋಷಣೆ ಕೂಗುವು ಮೂಲಕ ಸರ್ಕಾರ ವಿರುದ್ದ ಆಮ್ ಆದ್ಮಿ ಪಾರ್ಟಿ  ಕಾರ್ಯಕರ್ತರು ಕಿಡಿಕಕಾರಿದರು . ಇನ್ನು ಇದೆ ಸಂದರ್ಭದಲ್ಲಿ ಮಾತನಾಡಿದ ಮೋಹನ್ ದಾಸ್  ಈ 40 % ಸರ್ಕಾರ ಚುನಾವಣೆ ನಡೆಸದೆ ಜನರಿಗೆ ಅತೀ ದೊಡ್ಡ ಅನ್ಯಾಯ ಮಾಡುತ್ತಿದೆ.  ಬೆಂಗಳೂರಿನ ಉಳಿವಿಗಾಗಿ ಚುನಾವಣೆ ನಡೆಯಲೇಬೇಕು ಸರ್ಕಾರ ಆದಷ್ಟು ಶೀಘ್ರ ಚುನಾವಣೆಯನ್ನು ನಡೆಸಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ  ನಡೆಸುತ್ತೇನೆ ಎಂದು ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು . 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments