Webdunia - Bharat's app for daily news and videos

Install App

ಕೊಪ್ಪಳದಲ್ಲಿ ಲಾಕ್ ಡೌನ್ ಸಡಿಲಿಕೆಗೆ ಭಾರೀ ವಿರೋಧ

Webdunia
ಬುಧವಾರ, 29 ಏಪ್ರಿಲ್ 2020 (12:07 IST)
ಕೊಪ್ಪಳ: ಗ್ರೀನ್ ಝೋನ್ ನಲ್ಲಿರುವ ಕೊಪ್ಪಳ ಜಿಲ್ಲೆಯಲ್ಲಿ ಲಾಕ್ ಡೌನ್ ಸಡಿಲಿಕೆ ಮಾಡಿದ್ದಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ.


ಗಂಗಾವತಿ ಸರ್ಕಾರಿ ಉಪವಿಭಾಗ ಆಸ್ಪತ್ರೆಯ ಆಡಳಿತ ಅಧಿಕಾರಿ ಈಶ್ವರ ಸವಡಿ ಕೊಪ್ಪಳ ಜಿಲ್ಲೆಯಲ್ಲಿ ಲಾಕ್ ಡೌನ್ ಸಡಿಲಿಕೆ ಮಾಡಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ರೀತಿ ಮುಂದುವರಿದರೆ ಕೊರೊನಾ ಹೆಚ್ಚಾಗುತ್ತದೆ. ಜಿಲ್ಲೆಯಲ್ಲಿ 397 ಜನರಿಗೆ ಕೊರೊನಾ ಪಾಸಿಟಿವ್ ಬರುತ್ತದೆ ಎಂದು ಕಿಡಿಕಾರಿದ್ದಾರೆ.


ಮಂಗಳೂರು, ಉಡುಪಿಯಿಂದ ಕಾರ್ಮಿಕರು ಬಂದಿದ್ದಾರೆ. ಅವರಲ್ಲಿ ಯಾರಿಗೆ ಕೊರೊನಾ ಇದೆಯೋ ಯಾರಿಗೆ ಗೊತ್ತು. ಕೊರೊನಾ ಸೋಂಕು ಬೇಗ ಕಂಟ್ರೋಲ್ ಗೆ ಬರುವುದಿಲ್ಲ. ಸುಮಾರು 8 ತಿಂಗಳ ಕಾಲ ಈ ಸೋಂಕು ಇರುತ್ತದೆ. ಗ್ರೀನ್ ಝೋನ್ ಅಂದ್ರೆ ಕೊರೊನಾ ಇಲ್ಲವೆಂದು ಅಲ್ಲ  ಎಂದು ಅವರು ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments