Webdunia - Bharat's app for daily news and videos

Install App

ಕೊಪ್ಪಳದಲ್ಲಿ ಲಾಕ್ ಡೌನ್ ಸಡಿಲಿಕೆಗೆ ಭಾರೀ ವಿರೋಧ

Webdunia
ಬುಧವಾರ, 29 ಏಪ್ರಿಲ್ 2020 (12:07 IST)
ಕೊಪ್ಪಳ: ಗ್ರೀನ್ ಝೋನ್ ನಲ್ಲಿರುವ ಕೊಪ್ಪಳ ಜಿಲ್ಲೆಯಲ್ಲಿ ಲಾಕ್ ಡೌನ್ ಸಡಿಲಿಕೆ ಮಾಡಿದ್ದಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ.


ಗಂಗಾವತಿ ಸರ್ಕಾರಿ ಉಪವಿಭಾಗ ಆಸ್ಪತ್ರೆಯ ಆಡಳಿತ ಅಧಿಕಾರಿ ಈಶ್ವರ ಸವಡಿ ಕೊಪ್ಪಳ ಜಿಲ್ಲೆಯಲ್ಲಿ ಲಾಕ್ ಡೌನ್ ಸಡಿಲಿಕೆ ಮಾಡಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ರೀತಿ ಮುಂದುವರಿದರೆ ಕೊರೊನಾ ಹೆಚ್ಚಾಗುತ್ತದೆ. ಜಿಲ್ಲೆಯಲ್ಲಿ 397 ಜನರಿಗೆ ಕೊರೊನಾ ಪಾಸಿಟಿವ್ ಬರುತ್ತದೆ ಎಂದು ಕಿಡಿಕಾರಿದ್ದಾರೆ.


ಮಂಗಳೂರು, ಉಡುಪಿಯಿಂದ ಕಾರ್ಮಿಕರು ಬಂದಿದ್ದಾರೆ. ಅವರಲ್ಲಿ ಯಾರಿಗೆ ಕೊರೊನಾ ಇದೆಯೋ ಯಾರಿಗೆ ಗೊತ್ತು. ಕೊರೊನಾ ಸೋಂಕು ಬೇಗ ಕಂಟ್ರೋಲ್ ಗೆ ಬರುವುದಿಲ್ಲ. ಸುಮಾರು 8 ತಿಂಗಳ ಕಾಲ ಈ ಸೋಂಕು ಇರುತ್ತದೆ. ಗ್ರೀನ್ ಝೋನ್ ಅಂದ್ರೆ ಕೊರೊನಾ ಇಲ್ಲವೆಂದು ಅಲ್ಲ  ಎಂದು ಅವರು ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

13ರಂದು ಕರ್ನಾಟಕ ಬಂದ್ ಮಾಡಿಯೇ ಸಿದ್ದ: ಹೋರಾಟದಿಂದ ಹಿಂದೆ ಸರಿಯೋ ಮಾತೇ ಇಲ್ಲ ಎಂದ ವಾಟಾಳ್

ಕಾವೇರಿ ನೀರು ಹಂಚಿಕೆ ವಿವಾದ: ವಿಜಯ್‌ಗೆ ಮಹತ್ವದ ಪತ್ರ ಬರೆದ ಬಿವೈ ವಿಜಯೇಂದ್ರ

ವರುಣಾರ್ಭಟ ನಡುವೆ ಮುಂದಿನ ನಾಲ್ಕು ದಿನ ಉಡುಪಿಯಲ್ಲಿ ಹೇಗಿರಲಿದೆ ಗೊತ್ತಾ ಹವಾಮಾನ

ಪ್ರತಿಯೊಂದು ವರ್ಗವೂ ಪ್ರಧಾನಿ ಮೋದಿಯೊಂದಿಗಿದೆ ಎಂಬ ನಂಬಿಕೆ: ಪಿಯೂಷ್ ಗೋಯಲ್

ಕರಾವಳಿಯಲ್ಲಿ ಭಾರೀ ಮಳೆ, ನೇತ್ರಾವತಿ ನೀರಿನ ಮಟ್ಟ ಎಷ್ಟು ಏರಿಕೆಯಾಗಿದೆ ಗೊತ್ತಾ

ಮುಂದಿನ ಸುದ್ದಿ
Show comments