ಕಾಂಗ್ರೆಸ್ ಸರ್ಕಾರದ ವಿರುದ್ದ ಕೇಸರಿಪಡೆ ಬೃಹತ್ ಪ್ರತಿಭಟನೆ

Webdunia
ಮಂಗಳವಾರ, 17 ಅಕ್ಟೋಬರ್ 2023 (13:00 IST)
ಅಧಿಕಾರಕ್ಕೆ ಕಾಂಗ್ರೆಸ್ ಬಂದಾಗಿನಿಂದ ಭ್ರಷ್ಟಾಚಾರ ಲೂಟಿ, ಐಟಿ ರೇಡ್,ರೈತ ವಿರೋಧಿ ಜನ ವಿರೋಧಿ ನೀತಿಯನ್ನ ಮಾಡ್ತಿದೆ ಎಂದು ಖಂಡಿಸಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ  ಮಾಡಲಾಗಿದೆ.ಭಾರತೀಯ ಜನತಾ ಪಾರ್ಟಿ ನೇತ್ರತ್ವದಲ್ಲಿ ರಾಜ್ಯ ಭ್ರಷ್ಟ ATM ಕಾಂಗ್ರೆಸ್ ಸರಕಾರ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಲಾಗಿದ್ದು,ಪ್ರತಿಭಟನೆಯಲ್ಲಿ SBI tax, yet tax  ಭ್ರಷ್ಟಾಚಾರದ ಅಜೆಂಡಾವನ್ನ ಸಂಪ್ರದಾಯ ಮಾಡಿಕೊಂಡಿರು ಕಾಂಗ್ರೆಸ್ ಅಂತ ಆರೋಪ ಮಾಡಿದ್ದಾರೆ.ಪಂಚರಾಜ್ಯಗಳ ಚುನಾವಣೆಗೆ ಹಣ ಕಳಿಸುವುದಕ್ಕೆ ಕರ್ನಾಟಕವನ್ನ ATM ಕೇಂದ್ರ ಬಿಂದುವನ್ನಾಗಿಸಿಕೊಂಡಿದೆ ಎಂದು ಆರೋಪಿಸಿ ಪ್ರತಿಭಟನೆ ಮಾಡಿ ಆಕ್ರೋಶ ಹೊರಹಾಕಿದ್ದಾರೆ.ಪ್ರತಿಭಟನೆಯಲ್ಲಿ ಮಾಜಿ ಸಿಎಂ ಡಿವಿ ಸದಾನಂದಗೌಡ, ಆರ್ ಅಶೋಕ್ , ಅಶ್ವತ್ಥ್ ನಾರಾಯಣ್, ಕೆ ಗೋಪಾಲಯ್ಯ, ತೇಜಸ್ವಿ ಸೂರ್ಯ ಭಾಗಿಯಾಗಿದ್ದರು.
 
ಎಟಿಎಂ ಸರ್ಕಾರ ಅಂತ ಬರೆಯಲ್ಪಟ್ಟ ಮೂರು ಎಟಿಎಂ ಮಾದರಿಗಳನ್ನ ಬಿಜೆಪಿ ಪ್ರತಿಭಟನೆಯಲ್ಲಿ  ಪ್ರದರ್ಶನಮಾಡಿದೆ.ಮೂರು ಮಾದರಿ ಎಟಿಎಂ ಯಂತ್ರಗಳ ಮೂಲಕ ಸರ್ಕಾರಕ್ಕೆ ಬಿಸಿಮೂಟಿಸಿದೆ.ಈ ಸರ್ಕಾರ ಎಐಸಿಸಿಗೆ ಎಟಿಎಂ ಆಗಿದೆ ಅಂತ ಬಿಜೆಪಿ ಬಿಂಬಿಸಲು ಮುಂದಾಗಿತ್ತು.ವಿಧಾನಸೌಧದಲ್ಲಿ ಬಿಎಸಿ ಸಭೆ ಇದ್ದ ಕಾರಣ ಪ್ರತಿಭಟನೆಗೆ ಚಾಲನೆ ಕೊಟ್ಟು ವಿಧಾನಸೌಧಕ್ಕೆ  ಆರ್ ಅಶೋಕ್ ತೆರಳಿದ್ರು.ಇತ್ತಾ ಫ್ರೀಡಂ ಪಾರ್ಕ್ ನಲ್ಲಿ ಕೇಸರಿ ಪಡೆಗಳ ಧರಣಿ ತೀವ್ರ ಸ್ವರೂಪ ಪಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದು, ಡಿಕೆಶಿ ಕುರ್ಚಿ ಕಿತ್ತಾಟದ ನಡುವೆ ಈ ಸಚಿವನಿಗೆ ಸಿಎಂ ಸ್ಥಾನ ನೀಡಬೇಕೆಂದ ಮುನಿ ಸ್ವಾಮೀಜಿ

ದೆಹಲಿ ನಮ್ಮ ದೇವಸ್ಥಾನ, ಸಿಎಂ ಕುರ್ಚಿ ಕಿತ್ತಾಟದ ನಡುವೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ

ಡಿಕೆಶಿ ಪರ ಸ್ವಾಮೀಜಿಗಳು, ಸಿದ್ದರಾಮಯ್ಯ ಪರ ಕುರುಬರ ಸಂಘ ಹೋರಾಟದ ಎಚ್ಚರಿಕೆ

ಉಡುಪಿಯಲ್ಲಿ ಪ್ರಧಾನಿ ಮೋದಿ ಕರೆಕೊಟ್ಟ 9 ಸಂಕಲ್ಪಗಳು ಯಾವುವು ನೋಡಿ

ನಾಯಕತ್ವ ಬದಲಾವಣೆ ಕಿಚ್ಚಿನ ನಡುವೆ ಡಿಕೆಶಿಯನ್ನು ಭೇಟಿಯಾದ ಶಾಸಕರು ಇವರೇ

ಮುಂದಿನ ಸುದ್ದಿ
Show comments