Webdunia - Bharat's app for daily news and videos

Install App

BWSSB ಗುತ್ತಿಗೆ ಸಂಘದ ಸಾವಿರಾರು ಕಾರ್ಮಿಕರಿಂದ ಬೃಹತ್ ಪ್ರತಿಭಟನೆ

Webdunia
ಬುಧವಾರ, 12 ಅಕ್ಟೋಬರ್ 2022 (14:13 IST)
ಸಮಾನ ಕೆಲಸಕ್ಕೆ ಸಮಾನ ವೇತನವನ್ನು ಜಾರಿಗೆ ತರಲು ಒತ್ತಾಯಿಸಿ ಬಿಡಬ್ಲ್ಯೂಎಸ್ ಎಸ್ ಬಿ ಕಾರ್ಮಿಕರು ಕಾರ್ಮಿಕ ಭವನದಲ್ಲಿ ಧರಣಿ ನಡೆಸುತ್ತಿದ್ದಾರೆ.
 
ತಮ್ಮ ಬೇಡಿಕೆಗಳಾದ ಸಮಾನ ಕೆಲಸಕ್ಕೆ ಸಮಾನ ವೇತನ ಜಾರಿಯಾಗಬೇಕು.STP ಮತ್ತು ಗ್ರಾಮಾಂತರ (ತೋರೆಕಾಡನಹಳ್ಳಿ, ಹಾರೋಹಳ್ಳಿ, ತಾತಗುಣಿ )ವಲಯಗಳ ಕಾರ್ಮಿಕರಿಗೆ  ನವೋದಯ ಏಜೆನ್ಸಿಯಲ್ಲಿ ನೀಡುತ್ತಿರುವ ಸಂಬಳದಷ್ಟೇ ವೇತನ ಜಾರಿಮಾಡಬೇಕು.ಬೋನಸ್ ನೀಡಬೇಕು ಮತ್ತು ನಿವೃತ್ತಿಯಾದಾಗ ಗ್ರಾಚ್ಯುಟಿಯನ್ನು ಕಡ್ಡಾಯಗೊಳಿಸಬೇಕು.ಕೆಲಸದ ಅವಧಿ ,ವಾರದ ರಜೆ ,ಹಬ್ಬದ ರಜೆ 0T ಯನ್ನು ಜಾರಿಗೊಳಿಸಬೇಕು.ಮಹಿಳಾ ಕಾರ್ಮಿಕರಿಗೆ ಹೆರಿಗೆ ಭತ್ಯೆಯನ್ನು ಕಡ್ಡಾಯವಾಗಿ ಜಾರಿ ಮಾಡಬೇಕು.ಬಿ.ಬಿ.ಎಂ.ಪಿ ಮಾದರಿಯಲ್ಲಿ DPS ಪದ್ದತಿಯನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ
 
ಈ 20 ರಂದು ಸಮಾನ ಕೆಲಸಕ್ಕೆ ವೇತನ ಜಾರಿಯ ಹಿಂದೆ ಏಪ್ರಿಲ್ 20 ರಂದು ಪ್ರತಿಭಟನೆ ನಡೆಸಲಾಯಿತು ತದನಂತರ ತಮ್ಮ ಘನ ಅಧ್ಯಕ್ಷತೆಯಲ್ಲಿ ಹಾಗೂ ಜಲಮಂಡಳಿ ಅಧಿಕಾರಿಗಳು ಸಮುಖದಲ್ಲೇ ಆದ ನಿರ್ಣಯಗಳಲ್ಲಿ ಡಿಎ ಒಂದನ್ನು ಬಿಟ್ಟರೆ ಇತರೇ ನಿರ್ಣಯಗಳನ್ನು ಜಾರಿಗೊಳಿಸಲು ಜಲಮಂಡಳಿ ಅಧಿಕಾರಿಗಳು ಸಮಾನವಾಗಿ ಕಾರ್ಯನಿರ್ವಹಿಸುತ್ತಿಲ್ಲ ಈ ದಿನ Bwssb ನೌಕರರ ನ್ಯಾಯೋಚಿತ ಸಮಾನವಾದ ಕೆಲಸಕ್ಕೆ ಅರ್ಜಿ ಸಲ್ಲಿಸಲಾಗಿದೆ ವೇತನವನ್ನು ಜಾರಿಗೊಳಿಸಲು ಒತ್ತಾಯಿಸಿ ಹೋರಾಟವನ್ನು ಮಾಡಬೇಕಾಗಿರುವುದರಿಂದ ನಮಗೆ ಸಮಾನ ವೇತನವನ್ನು ಜಾರಿಗೊಳಿಸಲು ಸರ್ಕಾರಕ್ಕೆ ಮನವಿ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Dharmasthala case: ದಕ್ಷಿಣ ಕನ್ನಡ ಜಿಲ್ಲಾ ಎಸ್ ಪಿ ಅರುಣ್ ಕುಮಾರ್ ಸಲಹೆ ಸ್ವೀಕರಿಸಿದ್ದರೆ ಅಗೆಯುವ ಕೆಲವೇ ಆಗ್ತಿರಲಿಲ್ಲ

ಧರ್ಮಸ್ಥಳ ಮಾಸ್ಕ್ ಮ್ಯಾನ್ ಮುಖ ರಿವೀಲ್: ಆತ ಹೊರಹಾಕಿದ ಸತ್ಯಗಳು ಇನ್ನಷ್ಟು ಶಾಕಿಂಗ್

ಧರ್ಮಸ್ಥಳ ಕೇಸ್ ನಲ್ಲಿ ಷಡ್ಯಂತ್ರವಿದೆ ಎಂದು ನನಗೆ ಮೊದಲೇ ಗೊತ್ತಿತ್ತು: ಡಿಕೆಶಿ ಶಾಕಿಂಗ್ ಹೇಳಿಕೆ

ಧರ್ಮಸ್ಥಳದ ಬಗ್ಗೆ ಒಂದಾದ ಮೇಲೊಂದು ವಿಡಿಯೋ ಮಾಡಿದ್ದ ಸಮೀರ್ ಗೆ ಬಲೆ ಬೀಸಿದ ಪೊಲೀಸರು

Gold Price: ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

ಮುಂದಿನ ಸುದ್ದಿ
Show comments