BWSSB ಗುತ್ತಿಗೆ ಸಂಘದ ಸಾವಿರಾರು ಕಾರ್ಮಿಕರಿಂದ ಬೃಹತ್ ಪ್ರತಿಭಟನೆ

Webdunia
ಬುಧವಾರ, 12 ಅಕ್ಟೋಬರ್ 2022 (14:13 IST)
ಸಮಾನ ಕೆಲಸಕ್ಕೆ ಸಮಾನ ವೇತನವನ್ನು ಜಾರಿಗೆ ತರಲು ಒತ್ತಾಯಿಸಿ ಬಿಡಬ್ಲ್ಯೂಎಸ್ ಎಸ್ ಬಿ ಕಾರ್ಮಿಕರು ಕಾರ್ಮಿಕ ಭವನದಲ್ಲಿ ಧರಣಿ ನಡೆಸುತ್ತಿದ್ದಾರೆ.
 
ತಮ್ಮ ಬೇಡಿಕೆಗಳಾದ ಸಮಾನ ಕೆಲಸಕ್ಕೆ ಸಮಾನ ವೇತನ ಜಾರಿಯಾಗಬೇಕು.STP ಮತ್ತು ಗ್ರಾಮಾಂತರ (ತೋರೆಕಾಡನಹಳ್ಳಿ, ಹಾರೋಹಳ್ಳಿ, ತಾತಗುಣಿ )ವಲಯಗಳ ಕಾರ್ಮಿಕರಿಗೆ  ನವೋದಯ ಏಜೆನ್ಸಿಯಲ್ಲಿ ನೀಡುತ್ತಿರುವ ಸಂಬಳದಷ್ಟೇ ವೇತನ ಜಾರಿಮಾಡಬೇಕು.ಬೋನಸ್ ನೀಡಬೇಕು ಮತ್ತು ನಿವೃತ್ತಿಯಾದಾಗ ಗ್ರಾಚ್ಯುಟಿಯನ್ನು ಕಡ್ಡಾಯಗೊಳಿಸಬೇಕು.ಕೆಲಸದ ಅವಧಿ ,ವಾರದ ರಜೆ ,ಹಬ್ಬದ ರಜೆ 0T ಯನ್ನು ಜಾರಿಗೊಳಿಸಬೇಕು.ಮಹಿಳಾ ಕಾರ್ಮಿಕರಿಗೆ ಹೆರಿಗೆ ಭತ್ಯೆಯನ್ನು ಕಡ್ಡಾಯವಾಗಿ ಜಾರಿ ಮಾಡಬೇಕು.ಬಿ.ಬಿ.ಎಂ.ಪಿ ಮಾದರಿಯಲ್ಲಿ DPS ಪದ್ದತಿಯನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ
 
ಈ 20 ರಂದು ಸಮಾನ ಕೆಲಸಕ್ಕೆ ವೇತನ ಜಾರಿಯ ಹಿಂದೆ ಏಪ್ರಿಲ್ 20 ರಂದು ಪ್ರತಿಭಟನೆ ನಡೆಸಲಾಯಿತು ತದನಂತರ ತಮ್ಮ ಘನ ಅಧ್ಯಕ್ಷತೆಯಲ್ಲಿ ಹಾಗೂ ಜಲಮಂಡಳಿ ಅಧಿಕಾರಿಗಳು ಸಮುಖದಲ್ಲೇ ಆದ ನಿರ್ಣಯಗಳಲ್ಲಿ ಡಿಎ ಒಂದನ್ನು ಬಿಟ್ಟರೆ ಇತರೇ ನಿರ್ಣಯಗಳನ್ನು ಜಾರಿಗೊಳಿಸಲು ಜಲಮಂಡಳಿ ಅಧಿಕಾರಿಗಳು ಸಮಾನವಾಗಿ ಕಾರ್ಯನಿರ್ವಹಿಸುತ್ತಿಲ್ಲ ಈ ದಿನ Bwssb ನೌಕರರ ನ್ಯಾಯೋಚಿತ ಸಮಾನವಾದ ಕೆಲಸಕ್ಕೆ ಅರ್ಜಿ ಸಲ್ಲಿಸಲಾಗಿದೆ ವೇತನವನ್ನು ಜಾರಿಗೊಳಿಸಲು ಒತ್ತಾಯಿಸಿ ಹೋರಾಟವನ್ನು ಮಾಡಬೇಕಾಗಿರುವುದರಿಂದ ನಮಗೆ ಸಮಾನ ವೇತನವನ್ನು ಜಾರಿಗೊಳಿಸಲು ಸರ್ಕಾರಕ್ಕೆ ಮನವಿ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಲ್ಲಿಕಾರ್ಜುನ ಖರ್ಗೆ ಕುಟುಂಬವನ್ನು ಆರ್ ಎಸ್ಎಸ್ ಕಾಪಾಡಿತಾ: ಕೇಸ್ ಹಾಕ್ತೀನಿ ಎಂದ ಪ್ರಿಯಾಂಕ್

ಕೃತಿಕಾ ಸಾವನ್ನಪ್ಪಿದ ಬಳಿಕ ಮಹೇಂದ್ರ ರೆಡ್ಡಿ ಈ ವಿಚಾರಕ್ಕೆ ತುಂಬಾನೇ ಹಠ ಹಿಡಿದಿದ್ದಂತ್ತೆ

ಬೆಳೆದು ಬಂದ ಮೂಲವನ್ನು ಎಂದೂ ಮರೆಯಬಾರದು: ಟೀಕಾಕಾರರಿಗೆ ಡಿಕೆ ಶಿವಕುಮಾರ್‌ ಕ್ಲಾಸ್‌

ಬಿಹಾರ ಚುನಾವಣೆ: ಕೈತಪ್ಪಿದ ಟಿಕೆಟ್‌, ಬಟ್ಟೆ ಹರಿದುಕೊಂಡು ಹೋರಳಾಡಿದ ಆರ್‌ಜೆಡಿ ನಾಯಕ

ಅಭಿಷೇಕ್ ಆಚಾರ್ಯ ಬದುಕಿನಲ್ಲಿ ಆಟವಾಡಿದ ನಿರೀಕ್ಷಾ ಕೊನೆಗೂ ಅರೆಸ್ಟ್‌

ಮುಂದಿನ ಸುದ್ದಿ
Show comments