ಪ್ರವಾಹ ಪರಿಹಾರಕ್ಕೆ ಆಗ್ರಹಿಸಿ ಇಂದು ಕೈ ನಾಯಕರಿಂದ ಬೃಹತ್ ಪ್ರತಿಭಟನಾ ಮೆರವಣಿಗೆ

Webdunia
ಮಂಗಳವಾರ, 24 ಸೆಪ್ಟಂಬರ್ 2019 (11:09 IST)
ಬೆಳಗಾವಿ : ಪ್ರವಾಹ ಪರಿಹಾರಕ್ಕೆ ಆಗ್ರಹಿಸಿ ಇಂದು ಬಿಜೆಪಿ ವಿರುದ್ಧ ಕೈ ನಾಯಕರು ಬೃಹತ್ ಪ್ರತಿಭಟನಾ ರ್ಯಾಲಿ ಕೈಗೊಂಡಿದ್ದಾರೆ.




ರಾಜ್ಯ ನೆರೆ ಸಂತ್ರಸ್ತರಿಗೆ ಇನ್ನೂ ಕೇಂದ್ರ ಸರ್ಕಾರ ಪರಿಹಾರ ನೀಡದ ಹಿನ್ನಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಕಾಂಗ್ರೆಸ್ ನಾಯಕರು ಇಂದು ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ  ಬೃಹತ್ ಪ್ರತಭಟನಾ ರ್ಯಾಲಿ ಹಮ್ಮಿಕೊಂಡಿದ್ದಾರೆ.


ಇಂದು ಬೆಳಿಗ್ಗೆ 11 ಗಂಟೆಗೆ ನಗರದ ಆರ್ ಟಿಓ ಕಚೇರಿಯಿಂದ ರ್ಯಾಲಿ ಪ್ರಾರಂಭವಾಗಲಿದ್ದು, ರ್ಯಾಲಿಯಲ್ಲಿ 25 ಸಾವಿರಕ್ಕೂ ಹೆಚ್ಚು ಕೈ ಕಾರ್ಯಕರ್ತರು ಭಾಗಿಯಾಗಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಉತ್ತರಾಧಿಕಾರಿ ಚರ್ಚೆ ಆಮೇಲೆ ಇಟ್ಕೊಳ್ಳಿ, ಮೊದಲು ಅಭಿವೃದ್ಧಿ ಮಾಡಿ: ಎನ್ ರವಿಕುಮಾರ್

ಕೊನೆಗೂ ಯತೀಂದ್ರ ಸಿದ್ದರಾಮಯ್ಯಗೆ ಗುಮ್ಮಿದ ಡಿಕೆ ಶಿವಕುಮಾರ್ ಹೇಳಿದ್ದೇನು

ಪ್ರದೀಪ್ ಈಶ್ವರ್ ಎಚ್ಚರಿಕೆಯಿಂದ ಇರು ಮಗನೇ..: ಪ್ರತಾಪ್ ಸಿಂಹ ವಾರ್ನಿಂಗ್

ಆರ್ ಎಸ್ಎಸ್ ಚಡ್ಡಿ ಲೇವಡಿ ಮಾಡಿದ್ದ ಕಾಂಗ್ರೆಸ್: ಜವಹರಲಾಲ್ ನೆಹರೂ ಫೋಟೋ ರಿಲೀಸ್ ಮಾಡಿದ ಬಿಜೆಪಿ

ಕರ್ನೂಲ್ ಬಸ್ ದುರಂತದಲ್ಲಿ ಸಾವನ್ನಪ್ಪಿದವರಿಗೆ ಪರಿಹಾರ ಘೋಷಿಸಿದ ಮೋದಿ: ಸಂತಾಪ ಸೂಚಿಸಿದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments