ಫಾಲ್ಸ್ ನಲ್ಲಿ ಬೃಹತ್ ಬಂಡೆ ಕುಸಿತ; ಅಭಿವೃದ್ಧಿಗೆ ಒತ್ತಾಯ

Webdunia
ಮಂಗಳವಾರ, 4 ಸೆಪ್ಟಂಬರ್ 2018 (14:12 IST)
ಉಕ್ಕಿ ಹರಿಯುತ್ತಿರುವ ಫಾಲ್ಸ್ ರಭಸಕ್ಕೆ ಬೃಹತ್ ಬಂಡೆ ಫಾಲ್ಸ್ ಮಧ್ಯ ಭಾಗಕ್ಕೆ ಕುಸಿದ ಬಿದ್ದಿರುವ ಘಟನೆ ನಡೆದಿದೆ.

ಚಿಕ್ಕಮಗಳೂರು ತಾಲೂಕಿನ ಕಾಮೇನಹಳ್ಳಿ ಫಾಲ್ಸ್ ನಲ್ಲಿ ಈ ಘಟನೆ ನಡೆದಿದೆ. ಈ ಬಾರಿ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಗೆ ಗಿರಿ ಭಾಗದಿಂದ ಅತಿಹೆಚ್ಚು ನೀರು ಹರಿದು ಬರುತ್ತಿರುವುದರಿಂದ ಫಾಲ್ಸ್ ಉಕ್ಕಿ ಹರಿಯುತ್ತಿದೆ. ಈ ಹಿನ್ನಲೆ ಫಾಲ್ಸ್ ನೊಳಗೆ ಬೃಹತ್ ಬಂಡೆ ಕುಸಿದು ಬಿದ್ದಿದೆ. ಆದರೆ ಈ ವರೆಗೂ ಪ್ರವಾಸೋದ್ಯಮ ಇಲಾಖೆ ಸೇರಿದಂತೆ ಯಾವುದೇ ಅಧಿಕಾರಿಗಳು ಸ್ಥಳಕ್ಕೆ ಬರದ ಹಿನ್ನಲೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಲ್ಲದೇ ಕಾಮೇನಹಳ್ಳಿ ಫಾಲ್ಸ್ ತನ್ನೊಳಗೆ ಅದ್ಬುತ ಸೌಂದರ್ಯವನ್ನು ತುಂಬಿಕೊಂಡಿದ್ದರೂ ಇದುವರೆಗೂ ಫಾಲ್ಸ್ ಅಭಿವೃದ್ದಿಗೆ ಹಾಗೂ ಈ ಫಾಲ್ಸ್ ಗೆ ಪ್ರವಾಸಿಗರನ್ನು ಆಕರ್ಷಣೆ ಮಾಡಲು ಮೂಲಭೂತ ಸೌಲಭ್ಯವನ್ನು ಒದಗಿಸಲು ಪ್ರವಾಸೋದ್ಯಮ ಇಲಾಖೆ ಹಿಂದೇಟು ಹಾಕಿರುವುದಕ್ಕೆ ಸ್ಥಳೀಯರು ಅಸಮಧಾನ ವ್ಯಕ್ತಪಡಿಸುತ್ತಾ ಇದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments